ಲಾಕ್‌ಡೌನ್‌ ಏರಿಯಾದಲ್ಲಿ ಸುವರ್ಣ ನ್ಯೂಸ್‌: DCP ಶ್ರೀನಾಥ್‌ ಬುಲೆಟ್‌ ಮೂಲಕ ಸಿಟಿ ರೌಂಡ್‌!

ಲಾಕ್‌ಡೌನ್‌ ಏರಿಯಾದಲ್ಲಿ ಸುವರ್ಣ ನ್ಯೂಸ್‌: DCP ಶ್ರೀನಾಥ್‌ ಬುಲೆಟ್‌ ಮೂಲಕ ಸಿಟಿ ರೌಂಡ್‌!

Suvarna News   | Asianet News
Published : Apr 10, 2020, 09:25 AM IST

ಸಮಾಜದ ರಕ್ಷಣೆಗೆ ನಿಂತ ಪೊಲೀಸರು| ಬೆಂಗಳೂರಿನಲ್ಲಿ ರಿಯಾಲಿಟಿ ಚೆಕ್‌ ನಡೆಸಿದ ಸುವರ್ಣ ನ್ಯೂಸ್‌|ಬುಲೆಟ್‌ ರೌಂಡ್‌ನಲ್ಲಿ ಸಿಟಿ ಸುತ್ತಿದ ಬೆಂಗಳೂರು ಆಗ್ನೆಯ ವಿಭಾಗದ ಡಿಸಿಪಿ ಶ್ರೀನಾಥ್‌|

ಬೆಂಗಳೂರು(ಏ.10): ಕೊರೋನಾ ಭೀಕರತೆ ನಡುವೆ ಸಾರ್ವಜನಿಕರನ್ನ ರಕ್ಷಿಸುವ ದೃಷ್ಟಿಯಿಂದ ಪೊಲೀಸರು ತಮ್ಮವರನ್ನ ಮರೆತು ಸಮಾಜದ ರಕ್ಷಣೆಗೆ ನಿಂತಿದ್ದಾರೆ. ಅದರಲ್ಲೂ ಬೆಂಗಳೂರು ಪೊಲೀಸರು ಕಾಲಿಗೆ ಚಕ್ರ ಕಟ್ಟಿಕೊಂಡ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌ ನಡೆಸಿದೆ. 

ಗುರುವಾರ ಒಟ್ಟು 16 ಕೊರೋನಾ ಕೇಸ್ ಪತ್ತೆ, ಹೆಚ್ಚಿದ ಆತಂಕ

ಬೆಂಗಳೂರು ಆಗ್ನೆಯ ವಿಭಾಗದ ಡಿಸಿಪಿ ಶ್ರೀನಾಥ್‌ ಅವರು ಬುಲೆಟ್‌ ರೌಂಡ್‌ನಲ್ಲಿ ನಗರದ ಚಿತ್ರಣವನ್ನ ವಿವರಿಸಿದ್ದಾರೆ. ನಗರದ ಮಡಿವಾಳ ಆಡುಗೋಡಿ, ಕೋರಮಂಗಲದಲ್ಲಿ ಡಿಸಿಪಿ ಶ್ರೀನಾಥ್‌ ಸಿಟಿ ರೌಂಡ್‌ ಸುತ್ತಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?