ಲಾಕ್‌ಡೌನ್‌ ಏರಿಯಾದಲ್ಲಿ ಸುವರ್ಣ ನ್ಯೂಸ್‌: DCP ಶ್ರೀನಾಥ್‌ ಬುಲೆಟ್‌ ಮೂಲಕ ಸಿಟಿ ರೌಂಡ್‌!

ಲಾಕ್‌ಡೌನ್‌ ಏರಿಯಾದಲ್ಲಿ ಸುವರ್ಣ ನ್ಯೂಸ್‌: DCP ಶ್ರೀನಾಥ್‌ ಬುಲೆಟ್‌ ಮೂಲಕ ಸಿಟಿ ರೌಂಡ್‌!

Suvarna News   | Asianet News
Published : Apr 10, 2020, 09:25 AM IST

ಸಮಾಜದ ರಕ್ಷಣೆಗೆ ನಿಂತ ಪೊಲೀಸರು| ಬೆಂಗಳೂರಿನಲ್ಲಿ ರಿಯಾಲಿಟಿ ಚೆಕ್‌ ನಡೆಸಿದ ಸುವರ್ಣ ನ್ಯೂಸ್‌|ಬುಲೆಟ್‌ ರೌಂಡ್‌ನಲ್ಲಿ ಸಿಟಿ ಸುತ್ತಿದ ಬೆಂಗಳೂರು ಆಗ್ನೆಯ ವಿಭಾಗದ ಡಿಸಿಪಿ ಶ್ರೀನಾಥ್‌|

ಬೆಂಗಳೂರು(ಏ.10): ಕೊರೋನಾ ಭೀಕರತೆ ನಡುವೆ ಸಾರ್ವಜನಿಕರನ್ನ ರಕ್ಷಿಸುವ ದೃಷ್ಟಿಯಿಂದ ಪೊಲೀಸರು ತಮ್ಮವರನ್ನ ಮರೆತು ಸಮಾಜದ ರಕ್ಷಣೆಗೆ ನಿಂತಿದ್ದಾರೆ. ಅದರಲ್ಲೂ ಬೆಂಗಳೂರು ಪೊಲೀಸರು ಕಾಲಿಗೆ ಚಕ್ರ ಕಟ್ಟಿಕೊಂಡ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌ ನಡೆಸಿದೆ. 

ಗುರುವಾರ ಒಟ್ಟು 16 ಕೊರೋನಾ ಕೇಸ್ ಪತ್ತೆ, ಹೆಚ್ಚಿದ ಆತಂಕ

ಬೆಂಗಳೂರು ಆಗ್ನೆಯ ವಿಭಾಗದ ಡಿಸಿಪಿ ಶ್ರೀನಾಥ್‌ ಅವರು ಬುಲೆಟ್‌ ರೌಂಡ್‌ನಲ್ಲಿ ನಗರದ ಚಿತ್ರಣವನ್ನ ವಿವರಿಸಿದ್ದಾರೆ. ನಗರದ ಮಡಿವಾಳ ಆಡುಗೋಡಿ, ಕೋರಮಂಗಲದಲ್ಲಿ ಡಿಸಿಪಿ ಶ್ರೀನಾಥ್‌ ಸಿಟಿ ರೌಂಡ್‌ ಸುತ್ತಿದ್ದಾರೆ. 
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!