ಲಾಕ್‌ಡೌನ್‌ ಏರಿಯಾದಲ್ಲಿ ಸುವರ್ಣ ನ್ಯೂಸ್‌: DCP ಶ್ರೀನಾಥ್‌ ಬುಲೆಟ್‌ ಮೂಲಕ ಸಿಟಿ ರೌಂಡ್‌!

ಲಾಕ್‌ಡೌನ್‌ ಏರಿಯಾದಲ್ಲಿ ಸುವರ್ಣ ನ್ಯೂಸ್‌: DCP ಶ್ರೀನಾಥ್‌ ಬುಲೆಟ್‌ ಮೂಲಕ ಸಿಟಿ ರೌಂಡ್‌!

Suvarna News   | Asianet News
Published : Apr 10, 2020, 09:25 AM IST

ಸಮಾಜದ ರಕ್ಷಣೆಗೆ ನಿಂತ ಪೊಲೀಸರು| ಬೆಂಗಳೂರಿನಲ್ಲಿ ರಿಯಾಲಿಟಿ ಚೆಕ್‌ ನಡೆಸಿದ ಸುವರ್ಣ ನ್ಯೂಸ್‌|ಬುಲೆಟ್‌ ರೌಂಡ್‌ನಲ್ಲಿ ಸಿಟಿ ಸುತ್ತಿದ ಬೆಂಗಳೂರು ಆಗ್ನೆಯ ವಿಭಾಗದ ಡಿಸಿಪಿ ಶ್ರೀನಾಥ್‌|

ಬೆಂಗಳೂರು(ಏ.10): ಕೊರೋನಾ ಭೀಕರತೆ ನಡುವೆ ಸಾರ್ವಜನಿಕರನ್ನ ರಕ್ಷಿಸುವ ದೃಷ್ಟಿಯಿಂದ ಪೊಲೀಸರು ತಮ್ಮವರನ್ನ ಮರೆತು ಸಮಾಜದ ರಕ್ಷಣೆಗೆ ನಿಂತಿದ್ದಾರೆ. ಅದರಲ್ಲೂ ಬೆಂಗಳೂರು ಪೊಲೀಸರು ಕಾಲಿಗೆ ಚಕ್ರ ಕಟ್ಟಿಕೊಂಡ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌ ನಡೆಸಿದೆ. 

ಗುರುವಾರ ಒಟ್ಟು 16 ಕೊರೋನಾ ಕೇಸ್ ಪತ್ತೆ, ಹೆಚ್ಚಿದ ಆತಂಕ

ಬೆಂಗಳೂರು ಆಗ್ನೆಯ ವಿಭಾಗದ ಡಿಸಿಪಿ ಶ್ರೀನಾಥ್‌ ಅವರು ಬುಲೆಟ್‌ ರೌಂಡ್‌ನಲ್ಲಿ ನಗರದ ಚಿತ್ರಣವನ್ನ ವಿವರಿಸಿದ್ದಾರೆ. ನಗರದ ಮಡಿವಾಳ ಆಡುಗೋಡಿ, ಕೋರಮಂಗಲದಲ್ಲಿ ಡಿಸಿಪಿ ಶ್ರೀನಾಥ್‌ ಸಿಟಿ ರೌಂಡ್‌ ಸುತ್ತಿದ್ದಾರೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್