ಲಾಕ್‌ಡೌನ್‌ ಏರಿಯಾದಲ್ಲಿ ಸುವರ್ಣ ನ್ಯೂಸ್‌: DCP ಶ್ರೀನಾಥ್‌ ಬುಲೆಟ್‌ ಮೂಲಕ ಸಿಟಿ ರೌಂಡ್‌!

ಲಾಕ್‌ಡೌನ್‌ ಏರಿಯಾದಲ್ಲಿ ಸುವರ್ಣ ನ್ಯೂಸ್‌: DCP ಶ್ರೀನಾಥ್‌ ಬುಲೆಟ್‌ ಮೂಲಕ ಸಿಟಿ ರೌಂಡ್‌!

Published : Apr 10, 2020, 09:25 AM IST

ಸಮಾಜದ ರಕ್ಷಣೆಗೆ ನಿಂತ ಪೊಲೀಸರು| ಬೆಂಗಳೂರಿನಲ್ಲಿ ರಿಯಾಲಿಟಿ ಚೆಕ್‌ ನಡೆಸಿದ ಸುವರ್ಣ ನ್ಯೂಸ್‌|ಬುಲೆಟ್‌ ರೌಂಡ್‌ನಲ್ಲಿ ಸಿಟಿ ಸುತ್ತಿದ ಬೆಂಗಳೂರು ಆಗ್ನೆಯ ವಿಭಾಗದ ಡಿಸಿಪಿ ಶ್ರೀನಾಥ್‌|

ಬೆಂಗಳೂರು(ಏ.10): ಕೊರೋನಾ ಭೀಕರತೆ ನಡುವೆ ಸಾರ್ವಜನಿಕರನ್ನ ರಕ್ಷಿಸುವ ದೃಷ್ಟಿಯಿಂದ ಪೊಲೀಸರು ತಮ್ಮವರನ್ನ ಮರೆತು ಸಮಾಜದ ರಕ್ಷಣೆಗೆ ನಿಂತಿದ್ದಾರೆ. ಅದರಲ್ಲೂ ಬೆಂಗಳೂರು ಪೊಲೀಸರು ಕಾಲಿಗೆ ಚಕ್ರ ಕಟ್ಟಿಕೊಂಡ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌ ನಡೆಸಿದೆ. 

ಗುರುವಾರ ಒಟ್ಟು 16 ಕೊರೋನಾ ಕೇಸ್ ಪತ್ತೆ, ಹೆಚ್ಚಿದ ಆತಂಕ

ಬೆಂಗಳೂರು ಆಗ್ನೆಯ ವಿಭಾಗದ ಡಿಸಿಪಿ ಶ್ರೀನಾಥ್‌ ಅವರು ಬುಲೆಟ್‌ ರೌಂಡ್‌ನಲ್ಲಿ ನಗರದ ಚಿತ್ರಣವನ್ನ ವಿವರಿಸಿದ್ದಾರೆ. ನಗರದ ಮಡಿವಾಳ ಆಡುಗೋಡಿ, ಕೋರಮಂಗಲದಲ್ಲಿ ಡಿಸಿಪಿ ಶ್ರೀನಾಥ್‌ ಸಿಟಿ ರೌಂಡ್‌ ಸುತ್ತಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?