ಶಾಸಕ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮೀಗೆ ಶಾಕ್‌: ಆಸ್ತಿಗಳ ಅಟ್ಯಾಚ್‌ಗೆ ಕೋರ್ಟ್‌ ಆದೇಶ

ಶಾಸಕ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮೀಗೆ ಶಾಕ್‌: ಆಸ್ತಿಗಳ ಅಟ್ಯಾಚ್‌ಗೆ ಕೋರ್ಟ್‌ ಆದೇಶ

Published : Jun 13, 2023, 09:37 AM IST

ಶಾಸಕ ಜನಾರ್ದನ ರೆಡ್ಡಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಕ್‌ ನೀಡಿದ್ದು, ಆಸ್ತಿ ಅಟ್ಯಾಚ್‌ ಮಾಡುವಂತೆ ಆದೇಶ ಹೊರಡಿಸಿದೆ. 

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿಗೆ ಕೋರ್ಟ್‌ ಶಾಕ್‌ ನೀಡಿದೆ. ಸಾವಿರಾರು ಕೋಟಿ ರೂಪಾಯಿ ಆಸ್ತಿ ಅಟ್ಯಾಚ್‌ ಮಾಡುವಂತೆ ಕೋರ್ಟ್ ಆದೇಶ ಮಾಡಿದೆ. ಅರುಣಾ ಲಕ್ಷ್ಮೀ ಹೆಸರಿನಲ್ಲಿರುವ 77ಕ್ಕೂ ಹೆಚ್ಚು ಆಸ್ತಿಯನ್ನು ಅಟ್ಯಾಚ್‌ ಮಾಡುವಂತೆ ಸೂಚಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಈ ಆದೇಶವನ್ನು ಹೊರಡಿಸಲಾಗಿದೆ.  ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77  ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ. ಇದರಿಂದ ಇವರು ಆಸ್ತಿಯ ಮೇಲಿನ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ. 

ಇದನ್ನೂ ವೀಕ್ಷಿಸಿ: ಕಾವೇರಿ ಒಡಲು ಭರ್ತಿಗೆ ದೇವರ ಮೊರೆ ಹೋದ ನಿಗಮ: ಮಳೆಗಾಗಿ ಕೆಆರ್‌ಎಸ್‌ನಲ್ಲಿ ವಿಶೇಷ ಪೂಜೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more