ಗಾಳಿಪಟ ಹಾರಿಸಿ ಇಂದು ಬಾನಿಗೆಲ್ಲಾ ಹಬ್ಬ ಮಾಡಿದ ಸೇಂಟ್ ಜೋಸೆಫ್ ಶಾಲೆ ಮಕ್ಕಳು

ಗಾಳಿಪಟ ಹಾರಿಸಿ ಇಂದು ಬಾನಿಗೆಲ್ಲಾ ಹಬ್ಬ ಮಾಡಿದ ಸೇಂಟ್ ಜೋಸೆಫ್ ಶಾಲೆ ಮಕ್ಕಳು

Published : Jan 14, 2020, 09:56 PM IST

ಕಂಪ್ಯೂಟರ್ , ಮೊಬೈಲ್,ವಿಡಿಯೋ ಗೇಮ್ ಬಂದ ಮೇಲೆ ಗ್ರಾಮೀಣ ಸೋಗಡಿನ ಆಟಗಳು ಇತ್ತೀಚಿಗೆ ಕಣ್ಮರೆಯಾಗುತ್ತಿವೆ. ಹೌದು,ಮತ್ತೆ ಅವುಗಳನ್ನ ಮಕ್ಕಳಿಗೆ ನೆನಪಿಸುವ ಕೆಲಸವನ್ನ ಬೆಂಗಳೂರಿನ ಸೆಂಟ್ ಜೋಸೆಫ್ ಶಾಲೆ ಮಾಡಿದೆ.ನಗರದ ವಿಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ಗಾಳಿಪಟ ಉತ್ಸವ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸುವ ಮೂಲಕ ಮಕ್ಕಳು ಸಂತಸ ಪಟ್ರು.

ಬೆಂಗಳೂರು, [ಜ.14]: ಕಂಪ್ಯೂಟರ್ , ಮೊಬೈಲ್,ವಿಡಿಯೋ ಗೇಮ್ ಬಂದ ಮೇಲೆ ಗ್ರಾಮೀಣ ಸೋಗಡಿನ ಆಟಗಳು ಇತ್ತೀಚಿಗೆ ಕಣ್ಮರೆಯಾಗುತ್ತಿವೆ. ಹೌದು,ಮತ್ತೆ ಅವುಗಳನ್ನ ಮಕ್ಕಳಿಗೆ ನೆನಪಿಸುವ ಕೆಲಸವನ್ನ ಬೆಂಗಳೂರಿನ ಸೆಂಟ್ ಜೋಸೆಫ್ ಶಾಲೆ ಮಾಡಿದೆ.ನಗರದ ವಿಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ಗಾಳಿಪಟ ಉತ್ಸವ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸುವ ಮೂಲಕ ಮಕ್ಕಳು ಸಂತಸ ಪಟ್ರು.

ಮಕರ ಸಂಕ್ರಾಂತಿಗೆ ಭರ್ಜರಿ ವಹಿವಾಟು! ಹೂ ಬೆಲೆ ಇಳಿಕೆ

ಕಳೆದ ಐದು ವರ್ಷಗಳಿಂದ ಶಾಲೆಯಲ್ಲಿ ಗಾಳಿಪಟ ಉತ್ಸವ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ಸವದಲ್ಲಿ ಭಾಗವಹಿಸಿದ್ದರು. ಇದರ ಜೊತೆಗೆ ಶಾಲೆಯ ಸಿಬ್ಬಂದಿ ಹಾಗೂ ಅಧ್ಯಾಪಕರು ಕೂಡ ಮಕ್ಕಳ ಜೊತೆ ಗಾಳಿಪಟ ಹಾರಿಸಿ ಸಂತಸ ಪಟ್ರು.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!