ಗಾಳಿಪಟ ಹಾರಿಸಿ ಇಂದು ಬಾನಿಗೆಲ್ಲಾ ಹಬ್ಬ ಮಾಡಿದ ಸೇಂಟ್ ಜೋಸೆಫ್ ಶಾಲೆ ಮಕ್ಕಳು

ಗಾಳಿಪಟ ಹಾರಿಸಿ ಇಂದು ಬಾನಿಗೆಲ್ಲಾ ಹಬ್ಬ ಮಾಡಿದ ಸೇಂಟ್ ಜೋಸೆಫ್ ಶಾಲೆ ಮಕ್ಕಳು

Published : Jan 14, 2020, 09:56 PM IST

ಕಂಪ್ಯೂಟರ್ , ಮೊಬೈಲ್,ವಿಡಿಯೋ ಗೇಮ್ ಬಂದ ಮೇಲೆ ಗ್ರಾಮೀಣ ಸೋಗಡಿನ ಆಟಗಳು ಇತ್ತೀಚಿಗೆ ಕಣ್ಮರೆಯಾಗುತ್ತಿವೆ. ಹೌದು,ಮತ್ತೆ ಅವುಗಳನ್ನ ಮಕ್ಕಳಿಗೆ ನೆನಪಿಸುವ ಕೆಲಸವನ್ನ ಬೆಂಗಳೂರಿನ ಸೆಂಟ್ ಜೋಸೆಫ್ ಶಾಲೆ ಮಾಡಿದೆ.ನಗರದ ವಿಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ಗಾಳಿಪಟ ಉತ್ಸವ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸುವ ಮೂಲಕ ಮಕ್ಕಳು ಸಂತಸ ಪಟ್ರು.

ಬೆಂಗಳೂರು, [ಜ.14]: ಕಂಪ್ಯೂಟರ್ , ಮೊಬೈಲ್,ವಿಡಿಯೋ ಗೇಮ್ ಬಂದ ಮೇಲೆ ಗ್ರಾಮೀಣ ಸೋಗಡಿನ ಆಟಗಳು ಇತ್ತೀಚಿಗೆ ಕಣ್ಮರೆಯಾಗುತ್ತಿವೆ. ಹೌದು,ಮತ್ತೆ ಅವುಗಳನ್ನ ಮಕ್ಕಳಿಗೆ ನೆನಪಿಸುವ ಕೆಲಸವನ್ನ ಬೆಂಗಳೂರಿನ ಸೆಂಟ್ ಜೋಸೆಫ್ ಶಾಲೆ ಮಾಡಿದೆ.ನಗರದ ವಿಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ಗಾಳಿಪಟ ಉತ್ಸವ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸುವ ಮೂಲಕ ಮಕ್ಕಳು ಸಂತಸ ಪಟ್ರು.

ಮಕರ ಸಂಕ್ರಾಂತಿಗೆ ಭರ್ಜರಿ ವಹಿವಾಟು! ಹೂ ಬೆಲೆ ಇಳಿಕೆ

ಕಳೆದ ಐದು ವರ್ಷಗಳಿಂದ ಶಾಲೆಯಲ್ಲಿ ಗಾಳಿಪಟ ಉತ್ಸವ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ಸವದಲ್ಲಿ ಭಾಗವಹಿಸಿದ್ದರು. ಇದರ ಜೊತೆಗೆ ಶಾಲೆಯ ಸಿಬ್ಬಂದಿ ಹಾಗೂ ಅಧ್ಯಾಪಕರು ಕೂಡ ಮಕ್ಕಳ ಜೊತೆ ಗಾಳಿಪಟ ಹಾರಿಸಿ ಸಂತಸ ಪಟ್ರು.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!