ಗಾಳಿಪಟ ಹಾರಿಸಿ ಇಂದು ಬಾನಿಗೆಲ್ಲಾ ಹಬ್ಬ ಮಾಡಿದ ಸೇಂಟ್ ಜೋಸೆಫ್ ಶಾಲೆ ಮಕ್ಕಳು

ಗಾಳಿಪಟ ಹಾರಿಸಿ ಇಂದು ಬಾನಿಗೆಲ್ಲಾ ಹಬ್ಬ ಮಾಡಿದ ಸೇಂಟ್ ಜೋಸೆಫ್ ಶಾಲೆ ಮಕ್ಕಳು

Published : Jan 14, 2020, 09:56 PM IST

ಕಂಪ್ಯೂಟರ್ , ಮೊಬೈಲ್,ವಿಡಿಯೋ ಗೇಮ್ ಬಂದ ಮೇಲೆ ಗ್ರಾಮೀಣ ಸೋಗಡಿನ ಆಟಗಳು ಇತ್ತೀಚಿಗೆ ಕಣ್ಮರೆಯಾಗುತ್ತಿವೆ. ಹೌದು,ಮತ್ತೆ ಅವುಗಳನ್ನ ಮಕ್ಕಳಿಗೆ ನೆನಪಿಸುವ ಕೆಲಸವನ್ನ ಬೆಂಗಳೂರಿನ ಸೆಂಟ್ ಜೋಸೆಫ್ ಶಾಲೆ ಮಾಡಿದೆ.ನಗರದ ವಿಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ಗಾಳಿಪಟ ಉತ್ಸವ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸುವ ಮೂಲಕ ಮಕ್ಕಳು ಸಂತಸ ಪಟ್ರು.

ಬೆಂಗಳೂರು, [ಜ.14]: ಕಂಪ್ಯೂಟರ್ , ಮೊಬೈಲ್,ವಿಡಿಯೋ ಗೇಮ್ ಬಂದ ಮೇಲೆ ಗ್ರಾಮೀಣ ಸೋಗಡಿನ ಆಟಗಳು ಇತ್ತೀಚಿಗೆ ಕಣ್ಮರೆಯಾಗುತ್ತಿವೆ. ಹೌದು,ಮತ್ತೆ ಅವುಗಳನ್ನ ಮಕ್ಕಳಿಗೆ ನೆನಪಿಸುವ ಕೆಲಸವನ್ನ ಬೆಂಗಳೂರಿನ ಸೆಂಟ್ ಜೋಸೆಫ್ ಶಾಲೆ ಮಾಡಿದೆ.ನಗರದ ವಿಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ಗಾಳಿಪಟ ಉತ್ಸವ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸುವ ಮೂಲಕ ಮಕ್ಕಳು ಸಂತಸ ಪಟ್ರು.

ಮಕರ ಸಂಕ್ರಾಂತಿಗೆ ಭರ್ಜರಿ ವಹಿವಾಟು! ಹೂ ಬೆಲೆ ಇಳಿಕೆ

ಕಳೆದ ಐದು ವರ್ಷಗಳಿಂದ ಶಾಲೆಯಲ್ಲಿ ಗಾಳಿಪಟ ಉತ್ಸವ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ಸವದಲ್ಲಿ ಭಾಗವಹಿಸಿದ್ದರು. ಇದರ ಜೊತೆಗೆ ಶಾಲೆಯ ಸಿಬ್ಬಂದಿ ಹಾಗೂ ಅಧ್ಯಾಪಕರು ಕೂಡ ಮಕ್ಕಳ ಜೊತೆ ಗಾಳಿಪಟ ಹಾರಿಸಿ ಸಂತಸ ಪಟ್ರು.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!