ಗಾಳಿಪಟ ಹಾರಿಸಿ ಇಂದು ಬಾನಿಗೆಲ್ಲಾ ಹಬ್ಬ ಮಾಡಿದ ಸೇಂಟ್ ಜೋಸೆಫ್ ಶಾಲೆ ಮಕ್ಕಳು

ಗಾಳಿಪಟ ಹಾರಿಸಿ ಇಂದು ಬಾನಿಗೆಲ್ಲಾ ಹಬ್ಬ ಮಾಡಿದ ಸೇಂಟ್ ಜೋಸೆಫ್ ಶಾಲೆ ಮಕ್ಕಳು

Published : Jan 14, 2020, 09:56 PM IST

ಕಂಪ್ಯೂಟರ್ , ಮೊಬೈಲ್,ವಿಡಿಯೋ ಗೇಮ್ ಬಂದ ಮೇಲೆ ಗ್ರಾಮೀಣ ಸೋಗಡಿನ ಆಟಗಳು ಇತ್ತೀಚಿಗೆ ಕಣ್ಮರೆಯಾಗುತ್ತಿವೆ. ಹೌದು,ಮತ್ತೆ ಅವುಗಳನ್ನ ಮಕ್ಕಳಿಗೆ ನೆನಪಿಸುವ ಕೆಲಸವನ್ನ ಬೆಂಗಳೂರಿನ ಸೆಂಟ್ ಜೋಸೆಫ್ ಶಾಲೆ ಮಾಡಿದೆ.ನಗರದ ವಿಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ಗಾಳಿಪಟ ಉತ್ಸವ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸುವ ಮೂಲಕ ಮಕ್ಕಳು ಸಂತಸ ಪಟ್ರು.

ಬೆಂಗಳೂರು, [ಜ.14]: ಕಂಪ್ಯೂಟರ್ , ಮೊಬೈಲ್,ವಿಡಿಯೋ ಗೇಮ್ ಬಂದ ಮೇಲೆ ಗ್ರಾಮೀಣ ಸೋಗಡಿನ ಆಟಗಳು ಇತ್ತೀಚಿಗೆ ಕಣ್ಮರೆಯಾಗುತ್ತಿವೆ. ಹೌದು,ಮತ್ತೆ ಅವುಗಳನ್ನ ಮಕ್ಕಳಿಗೆ ನೆನಪಿಸುವ ಕೆಲಸವನ್ನ ಬೆಂಗಳೂರಿನ ಸೆಂಟ್ ಜೋಸೆಫ್ ಶಾಲೆ ಮಾಡಿದೆ.ನಗರದ ವಿಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ಗಾಳಿಪಟ ಉತ್ಸವ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸುವ ಮೂಲಕ ಮಕ್ಕಳು ಸಂತಸ ಪಟ್ರು.

ಮಕರ ಸಂಕ್ರಾಂತಿಗೆ ಭರ್ಜರಿ ವಹಿವಾಟು! ಹೂ ಬೆಲೆ ಇಳಿಕೆ

ಕಳೆದ ಐದು ವರ್ಷಗಳಿಂದ ಶಾಲೆಯಲ್ಲಿ ಗಾಳಿಪಟ ಉತ್ಸವ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ಸವದಲ್ಲಿ ಭಾಗವಹಿಸಿದ್ದರು. ಇದರ ಜೊತೆಗೆ ಶಾಲೆಯ ಸಿಬ್ಬಂದಿ ಹಾಗೂ ಅಧ್ಯಾಪಕರು ಕೂಡ ಮಕ್ಕಳ ಜೊತೆ ಗಾಳಿಪಟ ಹಾರಿಸಿ ಸಂತಸ ಪಟ್ರು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!