ಗಾಳಿಪಟ ಹಾರಿಸಿ ಇಂದು ಬಾನಿಗೆಲ್ಲಾ ಹಬ್ಬ ಮಾಡಿದ ಸೇಂಟ್ ಜೋಸೆಫ್ ಶಾಲೆ ಮಕ್ಕಳು

ಗಾಳಿಪಟ ಹಾರಿಸಿ ಇಂದು ಬಾನಿಗೆಲ್ಲಾ ಹಬ್ಬ ಮಾಡಿದ ಸೇಂಟ್ ಜೋಸೆಫ್ ಶಾಲೆ ಮಕ್ಕಳು

Published : Jan 14, 2020, 09:56 PM IST

ಕಂಪ್ಯೂಟರ್ , ಮೊಬೈಲ್,ವಿಡಿಯೋ ಗೇಮ್ ಬಂದ ಮೇಲೆ ಗ್ರಾಮೀಣ ಸೋಗಡಿನ ಆಟಗಳು ಇತ್ತೀಚಿಗೆ ಕಣ್ಮರೆಯಾಗುತ್ತಿವೆ. ಹೌದು,ಮತ್ತೆ ಅವುಗಳನ್ನ ಮಕ್ಕಳಿಗೆ ನೆನಪಿಸುವ ಕೆಲಸವನ್ನ ಬೆಂಗಳೂರಿನ ಸೆಂಟ್ ಜೋಸೆಫ್ ಶಾಲೆ ಮಾಡಿದೆ.ನಗರದ ವಿಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ಗಾಳಿಪಟ ಉತ್ಸವ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸುವ ಮೂಲಕ ಮಕ್ಕಳು ಸಂತಸ ಪಟ್ರು.

ಬೆಂಗಳೂರು, [ಜ.14]: ಕಂಪ್ಯೂಟರ್ , ಮೊಬೈಲ್,ವಿಡಿಯೋ ಗೇಮ್ ಬಂದ ಮೇಲೆ ಗ್ರಾಮೀಣ ಸೋಗಡಿನ ಆಟಗಳು ಇತ್ತೀಚಿಗೆ ಕಣ್ಮರೆಯಾಗುತ್ತಿವೆ. ಹೌದು,ಮತ್ತೆ ಅವುಗಳನ್ನ ಮಕ್ಕಳಿಗೆ ನೆನಪಿಸುವ ಕೆಲಸವನ್ನ ಬೆಂಗಳೂರಿನ ಸೆಂಟ್ ಜೋಸೆಫ್ ಶಾಲೆ ಮಾಡಿದೆ.ನಗರದ ವಿಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ಗಾಳಿಪಟ ಉತ್ಸವ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸುವ ಮೂಲಕ ಮಕ್ಕಳು ಸಂತಸ ಪಟ್ರು.

ಮಕರ ಸಂಕ್ರಾಂತಿಗೆ ಭರ್ಜರಿ ವಹಿವಾಟು! ಹೂ ಬೆಲೆ ಇಳಿಕೆ

ಕಳೆದ ಐದು ವರ್ಷಗಳಿಂದ ಶಾಲೆಯಲ್ಲಿ ಗಾಳಿಪಟ ಉತ್ಸವ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ಸವದಲ್ಲಿ ಭಾಗವಹಿಸಿದ್ದರು. ಇದರ ಜೊತೆಗೆ ಶಾಲೆಯ ಸಿಬ್ಬಂದಿ ಹಾಗೂ ಅಧ್ಯಾಪಕರು ಕೂಡ ಮಕ್ಕಳ ಜೊತೆ ಗಾಳಿಪಟ ಹಾರಿಸಿ ಸಂತಸ ಪಟ್ರು.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?