ಗಾಳಿಪಟ ಹಾರಿಸಿ ಇಂದು ಬಾನಿಗೆಲ್ಲಾ ಹಬ್ಬ ಮಾಡಿದ ಸೇಂಟ್ ಜೋಸೆಫ್ ಶಾಲೆ ಮಕ್ಕಳು

ಗಾಳಿಪಟ ಹಾರಿಸಿ ಇಂದು ಬಾನಿಗೆಲ್ಲಾ ಹಬ್ಬ ಮಾಡಿದ ಸೇಂಟ್ ಜೋಸೆಫ್ ಶಾಲೆ ಮಕ್ಕಳು

Published : Jan 14, 2020, 09:56 PM IST

ಕಂಪ್ಯೂಟರ್ , ಮೊಬೈಲ್,ವಿಡಿಯೋ ಗೇಮ್ ಬಂದ ಮೇಲೆ ಗ್ರಾಮೀಣ ಸೋಗಡಿನ ಆಟಗಳು ಇತ್ತೀಚಿಗೆ ಕಣ್ಮರೆಯಾಗುತ್ತಿವೆ. ಹೌದು,ಮತ್ತೆ ಅವುಗಳನ್ನ ಮಕ್ಕಳಿಗೆ ನೆನಪಿಸುವ ಕೆಲಸವನ್ನ ಬೆಂಗಳೂರಿನ ಸೆಂಟ್ ಜೋಸೆಫ್ ಶಾಲೆ ಮಾಡಿದೆ.ನಗರದ ವಿಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ಗಾಳಿಪಟ ಉತ್ಸವ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸುವ ಮೂಲಕ ಮಕ್ಕಳು ಸಂತಸ ಪಟ್ರು.

ಬೆಂಗಳೂರು, [ಜ.14]: ಕಂಪ್ಯೂಟರ್ , ಮೊಬೈಲ್,ವಿಡಿಯೋ ಗೇಮ್ ಬಂದ ಮೇಲೆ ಗ್ರಾಮೀಣ ಸೋಗಡಿನ ಆಟಗಳು ಇತ್ತೀಚಿಗೆ ಕಣ್ಮರೆಯಾಗುತ್ತಿವೆ. ಹೌದು,ಮತ್ತೆ ಅವುಗಳನ್ನ ಮಕ್ಕಳಿಗೆ ನೆನಪಿಸುವ ಕೆಲಸವನ್ನ ಬೆಂಗಳೂರಿನ ಸೆಂಟ್ ಜೋಸೆಫ್ ಶಾಲೆ ಮಾಡಿದೆ.ನಗರದ ವಿಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ಗಾಳಿಪಟ ಉತ್ಸವ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸುವ ಮೂಲಕ ಮಕ್ಕಳು ಸಂತಸ ಪಟ್ರು.

ಮಕರ ಸಂಕ್ರಾಂತಿಗೆ ಭರ್ಜರಿ ವಹಿವಾಟು! ಹೂ ಬೆಲೆ ಇಳಿಕೆ

ಕಳೆದ ಐದು ವರ್ಷಗಳಿಂದ ಶಾಲೆಯಲ್ಲಿ ಗಾಳಿಪಟ ಉತ್ಸವ ಹಾಗೂ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ಸವದಲ್ಲಿ ಭಾಗವಹಿಸಿದ್ದರು. ಇದರ ಜೊತೆಗೆ ಶಾಲೆಯ ಸಿಬ್ಬಂದಿ ಹಾಗೂ ಅಧ್ಯಾಪಕರು ಕೂಡ ಮಕ್ಕಳ ಜೊತೆ ಗಾಳಿಪಟ ಹಾರಿಸಿ ಸಂತಸ ಪಟ್ರು.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!