ಎಚ್ಚರ; ಬಂದ್, ಪ್ರತಿಭಟನೆ ಬಿಸಿ ಮುಗಿದಿಲ್ಲ.. ಸರ್ಕಾರಿ ಬಸ್ ಓಡಾಡಲ್ಲ!

ಎಚ್ಚರ; ಬಂದ್, ಪ್ರತಿಭಟನೆ ಬಿಸಿ ಮುಗಿದಿಲ್ಲ.. ಸರ್ಕಾರಿ ಬಸ್ ಓಡಾಡಲ್ಲ!

Published : Dec 09, 2020, 08:25 PM IST

ಬೆಂಗಳೂರಿಗೆ ಮತ್ತೆ ಪ್ರತಿಭಟನೆ ಬಿಸಿ/ ಸಾರಿಗೆ ನೌಕರರಿಂದ ಗುರುವಾರ ಪ್ರತಿಭಟನೆ/ ಬೆಂಗಳೂರಿಗೆ ಮತ್ತೆ ತಟ್ಟಲಿದೆ ಟ್ರಾಫಿಕ್ ಕಿರಿಕಿರಿ / ಸರ್ಕಾರಿ ಬಸ್ ಸಂಚಾರ ಮಾಡಲ್ಲ

ಬೆಂಗಳೂರು(ಡಿ. 09) ಬೆಂಗಳೂರಿನ ಜನರೇ ಎಚ್ಚರ ಎಚ್ಚರ..  ಗುರುವಾರವೂ ಪ್ರತಿಭಟನೆ ಬಿಸಿ ತಟ್ಟಲಿದೆ. ರೈತ ಸಂಘಟನೆಗಳ ನಂತರ ಇದೀಗ ಸಾರಿಗೆ ನೌಕರರು ಪ್ರತಿಭಟನೆ ನಡೆಸಲಿದ್ದಾರೆ.

ಗೋಹತ್ಯೆ ನಿಷೇಧ ಮಸೂದೆ ಪಾಸ್

ವಿವಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಪ್ರತಿಭಟನೆಗೆ ಕರೆ ನೀಡಿದ್ದು ವಿಧಾನಸೌಧಕ್ಕೆ ಜಾಥಾ ತೆರಳಲಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!