Bengaluru: ಟ್ರಾಫಿಕ್‌ ಪೊಲೀಸರ ಶ್ರಮದಾನ, ವಾಹನ ಸವಾರರಿಗೆ ವರದಾನ!

Bengaluru: ಟ್ರಾಫಿಕ್‌ ಪೊಲೀಸರ ಶ್ರಮದಾನ, ವಾಹನ ಸವಾರರಿಗೆ ವರದಾನ!

Published : Jul 17, 2023, 08:31 PM IST

ಬೆಂಗಳೂರಿನ ಸಂಚಾರಿ ವಿಭಾಗದ ಪೊಲೀಸರು ಕಬ್ಬನ್‌ ಪಾರ್ಕ್‌ ಬಳಿ ಬಿದ್ದ ರಸ್ತೆಗುಂಡಿಯನ್ನು ತಾವೇ ಜಲ್ಲಿಕಲ್ಲು, ಮರಳು ಮಿಶ್ರಣ ಮಾಡಿ ಮುಚ್ಚಿದ್ದಾರೆ.

ಬೆಂಗಳೂರು (ಜು.17): ಬೆಂಗಳೂರಿನಲ್ಲಿ ಇನ್ನೇನು ಮಳೆಗಾಲ ಆರಂಭವಾಗಿದ್ದು, ರಸ್ತೆಗುಂಡಿಗಳ ಹಾವಳಿಯೂ ಹೆಚ್ಚಾಗಲಿದೆ. ಈಗಾಗಲೇ ಬೆಂಗಳೂರಿನ ವಿವಿಧ ರಸ್ತೆಗಳಲ್ಲಿ ರಸ್ತೆ ಗುಂಡಿಗಳು ಬಾಯಿತೆರೆದುಕೊಂಡಿದ್ದು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯತನ ಮತ್ತೆ ಮುಂದುವರೆದಿದೆ. ಹೀಗಾಗಿ, ಕಬ್ಬನ್‌ ಪಾರ್ಕ್‌ನ ಪ್ರೆಸ್‌ಕ್ಲಬ್‌ ಬಳಿಯ ಸರ್ಕಲ್‌ನಲ್ಲಿ ಉಂಟಾಗಿದ್ದ ಸುಮಾರು 6 ಮೀಟರ್‌ ಉದ್ದದ ರಸ್ತೆ ಗುಂಡಿಯನ್ನು ಟ್ರಾಫಿಕ್‌ ಪೊಲೀಸರೇ ಕಾಂಕ್ರೀಟ್‌ ಹಾಕಿ ಮುಚ್ಚುವ ಮೂಲಕ ವಾಹನ ಸವಾರರಿಗೆ ಸುರಕ್ಷಿತ ಸಂಚಾರಕ್ಕೆ ನೆರವಾಗಿದ್ದಾರೆ. ಗುಂಡಿ ಬಿದ್ದ ರಸ್ತೆಗೆ ಟ್ರಾಫಿಕ್ ಪೋಲಿಸರು ಕಾಂಕ್ರೀಟ್ ಹಾಕಿಸಿದ್ದಾರೆ.

ಕಬ್ಬನ್ ಪಾರ್ಕ್ ಟ್ರಾಫಿಕ್ ‌ಪೋಲಿಸರಿಂದ ಗುಂಡಿ ಮುಚ್ಚುವ ಕಾರ್ಯ ಮಾಡಲಾಗಿದೆ. ವಾಹನಗಳ ‌ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಸ್ವತಃ ತಾವೇ ಸಿಮೆಂಟ್, ಜೆಲ್ಲಿ ಮಿಕ್ಸ್ ಮಾಡಿ ರಸ್ತೆ ಗುಂಡಿಯನ್ನು ಮುಚ್ಚಿದ್ದಾರೆ. ಪ್ರತಿನಿತ್ಯ ನೂರಾರು ವಾಹನಗಳು ಈ ರಸ್ತೆಯಲ್ಲಿ  ಸಂಚಾರ ಮಾಡುತ್ತವೆ. ವಾಹನ ಸಂಚಾರಕ್ಕೆ ಸಮಸ್ಯೆ ಆಗುತ್ತಿದ್ದು, ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ರಸ್ತೆ ಗುಂಡಿ ಮುಚ್ಚಿರಲಿಲ್ಲ. ಆದ್ದರಿಂದ ವಾಹನ ಸವಾರರ ಸಂಕಷ್ಟ ನೋಡಲಾರದೇ ಪೊಲೀಸರೇ ಶ್ರಮದಾನದ ಮೂಲಕ ರಸ್ತೆ ಗುಂಡಿ ಮುಚ್ಚಿ ಮಾದರಿ ಆಗಿದ್ದಾರೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more