ಸರ್ಕಾರಿ ಸಂಸ್ಥೆಗಳಿಗೆ ಶಾಕ್‌ ಕೊಟ್ಟ ಬೆಸ್ಕಾಂ: ಕಟ್ಟಬೇಕಾದ ಬಿಲ್‌ ಎಷ್ಟು ಗೊತ್ತಾ?

ಸರ್ಕಾರಿ ಸಂಸ್ಥೆಗಳಿಗೆ ಶಾಕ್‌ ಕೊಟ್ಟ ಬೆಸ್ಕಾಂ: ಕಟ್ಟಬೇಕಾದ ಬಿಲ್‌ ಎಷ್ಟು ಗೊತ್ತಾ?

Published : Jun 23, 2023, 10:03 AM IST

ಕೋಟಿ ಕೋಟಿ ರೂಪಾಯಿ ಕರೆಂಟ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಸರ್ಕಾರಿ ಕಚೇರಿಗಳಿಗೆ ಬೆಸ್ಕಾಂ ನೋಟಿಸ್‌ ನೀಡಲು ಮುಂದಾಗಿದೆ.
 

ಬೆಂಗಳೂರು: ಗೃಹಜ್ಯೋತಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಆದ್ರೆ ಇದಕ್ಕೆ ಹಣದ ಕ್ರೂಢೀಕರಣ ಮಾಡಬೇಕಾದ ಅವಶ್ಯಕತೆ ಇದೆ. ಹಾಗಾಗಿ ಕರೆಂಟ್‌ ಬಿಲ್‌ನನ್ನು ಬಾಕಿ ಉಳಿಸಿಕೊಂಡಿರುವ ಸರ್ಕಾರಿ ಕಚೇರಿಗಳಿಗೆ ನೋಟಿಸ್‌ ನೀಡಲು ಬೆಸ್ಕಾಂ ಮುಂದಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಬೆಸ್ಕಾಂಗೆ ಸಿಎಂ ಖಡಕ್‌ ಸೂಚನೆ ನೀಡಿದ್ದಾರೆ. ಹಾಗಾಗಿ ಬೆಸ್ಕಾಂ ಸರ್ಕಾರಿ ಕಚೇರಿಗಳಿಗೆ ಬಿಲ್‌ ಕಟ್ಟುವಂತೆ ನೋಟಿಸ್ ನೀಡಲಿದ್ದು, ಒಂದು ವೇಳೆ ಕಟ್ಟದಿದ್ದರೇ ಕರೆಂಟ್‌ ಕಟ್‌ ಮಾಡುವ ಎಚ್ಚರಿಕೆಯನ್ನು ನೀಡಿದೆ. ಎಲ್ಲಾ ಸರ್ಕಾರಿ ಕಚೇರಿಗಳು ಸುಮಾರು 5,246 ಕೋಟಿ ರೂಪಾಯಿ ಬಿಲ್‌ ಬಾಕಿ ಉಳಿಸಿಕೊಂಡಿವೆ ಎಂದು ತಿಳಿದುಬಂದಿದೆ. ಬಿಬಿಎಂಪಿಯ ವಾರ್ಡ್ ಲೈಟ್‌ ಬಿಲ್‌ 640 ಕೋಟಿ ರೂಪಾಯಿ ಬಾಕಿ ಇದೆ.

ಇದನ್ನೂ ವೀಕ್ಷಿಸಿ: ಚಿಲ್ಲರೆ ಕಾಸಿಗಾಗಿ ಜೋಡಿ ಕೊಲೆ: ಸೈಕೋ ವ್ಯಕ್ತಿಯಿಂದ ಇಬ್ಬರ ಹತ್ಯೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more