ಸರ್ಕಾರಿ ಸಂಸ್ಥೆಗಳಿಗೆ ಶಾಕ್‌ ಕೊಟ್ಟ ಬೆಸ್ಕಾಂ: ಕಟ್ಟಬೇಕಾದ ಬಿಲ್‌ ಎಷ್ಟು ಗೊತ್ತಾ?

ಸರ್ಕಾರಿ ಸಂಸ್ಥೆಗಳಿಗೆ ಶಾಕ್‌ ಕೊಟ್ಟ ಬೆಸ್ಕಾಂ: ಕಟ್ಟಬೇಕಾದ ಬಿಲ್‌ ಎಷ್ಟು ಗೊತ್ತಾ?

Published : Jun 23, 2023, 10:03 AM IST

ಕೋಟಿ ಕೋಟಿ ರೂಪಾಯಿ ಕರೆಂಟ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಸರ್ಕಾರಿ ಕಚೇರಿಗಳಿಗೆ ಬೆಸ್ಕಾಂ ನೋಟಿಸ್‌ ನೀಡಲು ಮುಂದಾಗಿದೆ.
 

ಬೆಂಗಳೂರು: ಗೃಹಜ್ಯೋತಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಆದ್ರೆ ಇದಕ್ಕೆ ಹಣದ ಕ್ರೂಢೀಕರಣ ಮಾಡಬೇಕಾದ ಅವಶ್ಯಕತೆ ಇದೆ. ಹಾಗಾಗಿ ಕರೆಂಟ್‌ ಬಿಲ್‌ನನ್ನು ಬಾಕಿ ಉಳಿಸಿಕೊಂಡಿರುವ ಸರ್ಕಾರಿ ಕಚೇರಿಗಳಿಗೆ ನೋಟಿಸ್‌ ನೀಡಲು ಬೆಸ್ಕಾಂ ಮುಂದಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಬೆಸ್ಕಾಂಗೆ ಸಿಎಂ ಖಡಕ್‌ ಸೂಚನೆ ನೀಡಿದ್ದಾರೆ. ಹಾಗಾಗಿ ಬೆಸ್ಕಾಂ ಸರ್ಕಾರಿ ಕಚೇರಿಗಳಿಗೆ ಬಿಲ್‌ ಕಟ್ಟುವಂತೆ ನೋಟಿಸ್ ನೀಡಲಿದ್ದು, ಒಂದು ವೇಳೆ ಕಟ್ಟದಿದ್ದರೇ ಕರೆಂಟ್‌ ಕಟ್‌ ಮಾಡುವ ಎಚ್ಚರಿಕೆಯನ್ನು ನೀಡಿದೆ. ಎಲ್ಲಾ ಸರ್ಕಾರಿ ಕಚೇರಿಗಳು ಸುಮಾರು 5,246 ಕೋಟಿ ರೂಪಾಯಿ ಬಿಲ್‌ ಬಾಕಿ ಉಳಿಸಿಕೊಂಡಿವೆ ಎಂದು ತಿಳಿದುಬಂದಿದೆ. ಬಿಬಿಎಂಪಿಯ ವಾರ್ಡ್ ಲೈಟ್‌ ಬಿಲ್‌ 640 ಕೋಟಿ ರೂಪಾಯಿ ಬಾಕಿ ಇದೆ.

ಇದನ್ನೂ ವೀಕ್ಷಿಸಿ: ಚಿಲ್ಲರೆ ಕಾಸಿಗಾಗಿ ಜೋಡಿ ಕೊಲೆ: ಸೈಕೋ ವ್ಯಕ್ತಿಯಿಂದ ಇಬ್ಬರ ಹತ್ಯೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more