ಸರ್ಕಾರಿ ಸಂಸ್ಥೆಗಳಿಗೆ ಶಾಕ್‌ ಕೊಟ್ಟ ಬೆಸ್ಕಾಂ: ಕಟ್ಟಬೇಕಾದ ಬಿಲ್‌ ಎಷ್ಟು ಗೊತ್ತಾ?

ಸರ್ಕಾರಿ ಸಂಸ್ಥೆಗಳಿಗೆ ಶಾಕ್‌ ಕೊಟ್ಟ ಬೆಸ್ಕಾಂ: ಕಟ್ಟಬೇಕಾದ ಬಿಲ್‌ ಎಷ್ಟು ಗೊತ್ತಾ?

Published : Jun 23, 2023, 10:03 AM IST

ಕೋಟಿ ಕೋಟಿ ರೂಪಾಯಿ ಕರೆಂಟ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಸರ್ಕಾರಿ ಕಚೇರಿಗಳಿಗೆ ಬೆಸ್ಕಾಂ ನೋಟಿಸ್‌ ನೀಡಲು ಮುಂದಾಗಿದೆ.
 

ಬೆಂಗಳೂರು: ಗೃಹಜ್ಯೋತಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಆದ್ರೆ ಇದಕ್ಕೆ ಹಣದ ಕ್ರೂಢೀಕರಣ ಮಾಡಬೇಕಾದ ಅವಶ್ಯಕತೆ ಇದೆ. ಹಾಗಾಗಿ ಕರೆಂಟ್‌ ಬಿಲ್‌ನನ್ನು ಬಾಕಿ ಉಳಿಸಿಕೊಂಡಿರುವ ಸರ್ಕಾರಿ ಕಚೇರಿಗಳಿಗೆ ನೋಟಿಸ್‌ ನೀಡಲು ಬೆಸ್ಕಾಂ ಮುಂದಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಬೆಸ್ಕಾಂಗೆ ಸಿಎಂ ಖಡಕ್‌ ಸೂಚನೆ ನೀಡಿದ್ದಾರೆ. ಹಾಗಾಗಿ ಬೆಸ್ಕಾಂ ಸರ್ಕಾರಿ ಕಚೇರಿಗಳಿಗೆ ಬಿಲ್‌ ಕಟ್ಟುವಂತೆ ನೋಟಿಸ್ ನೀಡಲಿದ್ದು, ಒಂದು ವೇಳೆ ಕಟ್ಟದಿದ್ದರೇ ಕರೆಂಟ್‌ ಕಟ್‌ ಮಾಡುವ ಎಚ್ಚರಿಕೆಯನ್ನು ನೀಡಿದೆ. ಎಲ್ಲಾ ಸರ್ಕಾರಿ ಕಚೇರಿಗಳು ಸುಮಾರು 5,246 ಕೋಟಿ ರೂಪಾಯಿ ಬಿಲ್‌ ಬಾಕಿ ಉಳಿಸಿಕೊಂಡಿವೆ ಎಂದು ತಿಳಿದುಬಂದಿದೆ. ಬಿಬಿಎಂಪಿಯ ವಾರ್ಡ್ ಲೈಟ್‌ ಬಿಲ್‌ 640 ಕೋಟಿ ರೂಪಾಯಿ ಬಾಕಿ ಇದೆ.

ಇದನ್ನೂ ವೀಕ್ಷಿಸಿ: ಚಿಲ್ಲರೆ ಕಾಸಿಗಾಗಿ ಜೋಡಿ ಕೊಲೆ: ಸೈಕೋ ವ್ಯಕ್ತಿಯಿಂದ ಇಬ್ಬರ ಹತ್ಯೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more