ಸರ್ಕಾರಿ ಸಂಸ್ಥೆಗಳಿಗೆ ಶಾಕ್‌ ಕೊಟ್ಟ ಬೆಸ್ಕಾಂ: ಕಟ್ಟಬೇಕಾದ ಬಿಲ್‌ ಎಷ್ಟು ಗೊತ್ತಾ?

ಸರ್ಕಾರಿ ಸಂಸ್ಥೆಗಳಿಗೆ ಶಾಕ್‌ ಕೊಟ್ಟ ಬೆಸ್ಕಾಂ: ಕಟ್ಟಬೇಕಾದ ಬಿಲ್‌ ಎಷ್ಟು ಗೊತ್ತಾ?

Published : Jun 23, 2023, 10:03 AM IST

ಕೋಟಿ ಕೋಟಿ ರೂಪಾಯಿ ಕರೆಂಟ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಸರ್ಕಾರಿ ಕಚೇರಿಗಳಿಗೆ ಬೆಸ್ಕಾಂ ನೋಟಿಸ್‌ ನೀಡಲು ಮುಂದಾಗಿದೆ.
 

ಬೆಂಗಳೂರು: ಗೃಹಜ್ಯೋತಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಆದ್ರೆ ಇದಕ್ಕೆ ಹಣದ ಕ್ರೂಢೀಕರಣ ಮಾಡಬೇಕಾದ ಅವಶ್ಯಕತೆ ಇದೆ. ಹಾಗಾಗಿ ಕರೆಂಟ್‌ ಬಿಲ್‌ನನ್ನು ಬಾಕಿ ಉಳಿಸಿಕೊಂಡಿರುವ ಸರ್ಕಾರಿ ಕಚೇರಿಗಳಿಗೆ ನೋಟಿಸ್‌ ನೀಡಲು ಬೆಸ್ಕಾಂ ಮುಂದಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಬೆಸ್ಕಾಂಗೆ ಸಿಎಂ ಖಡಕ್‌ ಸೂಚನೆ ನೀಡಿದ್ದಾರೆ. ಹಾಗಾಗಿ ಬೆಸ್ಕಾಂ ಸರ್ಕಾರಿ ಕಚೇರಿಗಳಿಗೆ ಬಿಲ್‌ ಕಟ್ಟುವಂತೆ ನೋಟಿಸ್ ನೀಡಲಿದ್ದು, ಒಂದು ವೇಳೆ ಕಟ್ಟದಿದ್ದರೇ ಕರೆಂಟ್‌ ಕಟ್‌ ಮಾಡುವ ಎಚ್ಚರಿಕೆಯನ್ನು ನೀಡಿದೆ. ಎಲ್ಲಾ ಸರ್ಕಾರಿ ಕಚೇರಿಗಳು ಸುಮಾರು 5,246 ಕೋಟಿ ರೂಪಾಯಿ ಬಿಲ್‌ ಬಾಕಿ ಉಳಿಸಿಕೊಂಡಿವೆ ಎಂದು ತಿಳಿದುಬಂದಿದೆ. ಬಿಬಿಎಂಪಿಯ ವಾರ್ಡ್ ಲೈಟ್‌ ಬಿಲ್‌ 640 ಕೋಟಿ ರೂಪಾಯಿ ಬಾಕಿ ಇದೆ.

ಇದನ್ನೂ ವೀಕ್ಷಿಸಿ: ಚಿಲ್ಲರೆ ಕಾಸಿಗಾಗಿ ಜೋಡಿ ಕೊಲೆ: ಸೈಕೋ ವ್ಯಕ್ತಿಯಿಂದ ಇಬ್ಬರ ಹತ್ಯೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more