ಸರ್ಕಾರಿ ಸಂಸ್ಥೆಗಳಿಗೆ ಶಾಕ್‌ ಕೊಟ್ಟ ಬೆಸ್ಕಾಂ: ಕಟ್ಟಬೇಕಾದ ಬಿಲ್‌ ಎಷ್ಟು ಗೊತ್ತಾ?

ಸರ್ಕಾರಿ ಸಂಸ್ಥೆಗಳಿಗೆ ಶಾಕ್‌ ಕೊಟ್ಟ ಬೆಸ್ಕಾಂ: ಕಟ್ಟಬೇಕಾದ ಬಿಲ್‌ ಎಷ್ಟು ಗೊತ್ತಾ?

Published : Jun 23, 2023, 10:03 AM IST

ಕೋಟಿ ಕೋಟಿ ರೂಪಾಯಿ ಕರೆಂಟ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಸರ್ಕಾರಿ ಕಚೇರಿಗಳಿಗೆ ಬೆಸ್ಕಾಂ ನೋಟಿಸ್‌ ನೀಡಲು ಮುಂದಾಗಿದೆ.
 

ಬೆಂಗಳೂರು: ಗೃಹಜ್ಯೋತಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಆದ್ರೆ ಇದಕ್ಕೆ ಹಣದ ಕ್ರೂಢೀಕರಣ ಮಾಡಬೇಕಾದ ಅವಶ್ಯಕತೆ ಇದೆ. ಹಾಗಾಗಿ ಕರೆಂಟ್‌ ಬಿಲ್‌ನನ್ನು ಬಾಕಿ ಉಳಿಸಿಕೊಂಡಿರುವ ಸರ್ಕಾರಿ ಕಚೇರಿಗಳಿಗೆ ನೋಟಿಸ್‌ ನೀಡಲು ಬೆಸ್ಕಾಂ ಮುಂದಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಬೆಸ್ಕಾಂಗೆ ಸಿಎಂ ಖಡಕ್‌ ಸೂಚನೆ ನೀಡಿದ್ದಾರೆ. ಹಾಗಾಗಿ ಬೆಸ್ಕಾಂ ಸರ್ಕಾರಿ ಕಚೇರಿಗಳಿಗೆ ಬಿಲ್‌ ಕಟ್ಟುವಂತೆ ನೋಟಿಸ್ ನೀಡಲಿದ್ದು, ಒಂದು ವೇಳೆ ಕಟ್ಟದಿದ್ದರೇ ಕರೆಂಟ್‌ ಕಟ್‌ ಮಾಡುವ ಎಚ್ಚರಿಕೆಯನ್ನು ನೀಡಿದೆ. ಎಲ್ಲಾ ಸರ್ಕಾರಿ ಕಚೇರಿಗಳು ಸುಮಾರು 5,246 ಕೋಟಿ ರೂಪಾಯಿ ಬಿಲ್‌ ಬಾಕಿ ಉಳಿಸಿಕೊಂಡಿವೆ ಎಂದು ತಿಳಿದುಬಂದಿದೆ. ಬಿಬಿಎಂಪಿಯ ವಾರ್ಡ್ ಲೈಟ್‌ ಬಿಲ್‌ 640 ಕೋಟಿ ರೂಪಾಯಿ ಬಾಕಿ ಇದೆ.

ಇದನ್ನೂ ವೀಕ್ಷಿಸಿ: ಚಿಲ್ಲರೆ ಕಾಸಿಗಾಗಿ ಜೋಡಿ ಕೊಲೆ: ಸೈಕೋ ವ್ಯಕ್ತಿಯಿಂದ ಇಬ್ಬರ ಹತ್ಯೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more