ಕೆ.ಆರ್. ಪೇಟೆಯಲ್ಲಿ ರಾತ್ರೋರಾತ್ರಿ ಭಗವಾಧ್ವಜ ತೆರವು: ಧ್ವಜದ ಜೊತೆ ಕಂಬವನ್ನೇ ತೆರವುಗೊಳಿಸಿದ ಪುರಸಭೆ!

ಕೆ.ಆರ್. ಪೇಟೆಯಲ್ಲಿ ರಾತ್ರೋರಾತ್ರಿ ಭಗವಾಧ್ವಜ ತೆರವು: ಧ್ವಜದ ಜೊತೆ ಕಂಬವನ್ನೇ ತೆರವುಗೊಳಿಸಿದ ಪುರಸಭೆ!

Published : Jul 14, 2024, 02:34 PM IST

ರಾತ್ರೋರಾತ್ರಿ ಪುರಸಭೆ ಅಧಿಕಾರಿಗಳಿಂದ ಭಗವಾಧ್ವಜ ತೆರವು
ಭಗವಾಧ್ವಜದ ಜತೆ ಧ್ವಜಕಂಬನ್ನೇ ತೆರವುಗೊಳಿಸಿದ ಪುರಸಭೆ
ಭಗವಾಧ್ವಜದ ಜತೆ ಮಹನೀಯರ ಕಳಸ ಫ್ಲೆಕ್ಸ್ ಕೂಡ ತೆರವು
 

ಕೆರೆಗೋಡು ಹನುಮ ಧ್ವಜ (Hanuma Dhwaja) ಬಳಿಕ ಭಗವಾಧ್ವಜ ವಿವಾದ ಶುರುವಾಗಿದೆ. ಕೆ.ಆರ್ ಪೇಟೆಯಲ್ಲಿ(KR pete) ರಾತ್ರೋರಾತ್ರಿ ಭಗವಾಧ್ವಜ (Bhagwa Dhwaja)ತೆರವು ಮಾಡಲಾಗಿದೆ. ಕೆ.ಆರ್.ಪೇಟೆ ಪಟ್ಟಣದ ಟಿ.ಬಿ. ವೃತ್ತದಲ್ಲಿದ್ದ ಭಗವಾಧ್ವಜ ಹಾಕಲಾಗಿತ್ತು. ಭಗವಾಧ್ವಜ ಜತೆ ಮಹನೀಯರ ಕಳಸ ಫ್ಲೆಕ್ಸ್‌ನನ್ನು ತೆರವು ಮಾಡಲಾಗಿದೆ. ಪುರಸಭೆ ಅಧಿಕಾರಿಗಳಿಂದ ಭಗವಾಧ್ವಜ ತೆರವು ಮಾಡಲಾಗಿದೆ. ಅಧಿಕಾರಿಗಳ ವಿರುದ್ದ ಹಿಂದೂ ಕಾರ್ಯಕರ್ತರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹಲವು‌ ವರ್ಷಗಳಿಂದ ಟಿಬಿ ವೃತ್ತದಲ್ಲಿ ಭಗವಾಧ್ವಜ ಹಾರುತ್ತಿತ್ತು. ಕೆಲ ದಿನಗಳ ಹಿಂದೆ ಧ್ವಜ‌ವನ್ನು  ಕೆ.ಆರ್.ಪೇಟೆ ಪುರಸಭೆ ತೆರವುಗೊಳಿಸಿತ್ತು. ನಿನ್ನೆಯಷ್ಟೇ ಮತ್ತೆ ಭಗವಾಧ್ವಜ‌ವನ್ನು ಹಿಂದೂ ಕಾರ್ಯಕರ್ತರು ಹಾರಿಸಿದ್ದರು. 

ಇದನ್ನೂ ವೀಕ್ಷಿಸಿ:  ಮಲೆನಾಡಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಲಗ್ಗೆ: ಟ್ರಾಫಿಕ್‌ ಜಾಮ್‌ ನಡುವೆಯೂ ಮಸ್ತ್‌ ಮಸ್ತ್‌ ಡ್ಯಾನ್ಸ್‌

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more