ಕೆ.ಆರ್. ಪೇಟೆಯಲ್ಲಿ ರಾತ್ರೋರಾತ್ರಿ ಭಗವಾಧ್ವಜ ತೆರವು: ಧ್ವಜದ ಜೊತೆ ಕಂಬವನ್ನೇ ತೆರವುಗೊಳಿಸಿದ ಪುರಸಭೆ!

ಕೆ.ಆರ್. ಪೇಟೆಯಲ್ಲಿ ರಾತ್ರೋರಾತ್ರಿ ಭಗವಾಧ್ವಜ ತೆರವು: ಧ್ವಜದ ಜೊತೆ ಕಂಬವನ್ನೇ ತೆರವುಗೊಳಿಸಿದ ಪುರಸಭೆ!

Published : Jul 14, 2024, 02:34 PM IST

ರಾತ್ರೋರಾತ್ರಿ ಪುರಸಭೆ ಅಧಿಕಾರಿಗಳಿಂದ ಭಗವಾಧ್ವಜ ತೆರವು
ಭಗವಾಧ್ವಜದ ಜತೆ ಧ್ವಜಕಂಬನ್ನೇ ತೆರವುಗೊಳಿಸಿದ ಪುರಸಭೆ
ಭಗವಾಧ್ವಜದ ಜತೆ ಮಹನೀಯರ ಕಳಸ ಫ್ಲೆಕ್ಸ್ ಕೂಡ ತೆರವು
 

ಕೆರೆಗೋಡು ಹನುಮ ಧ್ವಜ (Hanuma Dhwaja) ಬಳಿಕ ಭಗವಾಧ್ವಜ ವಿವಾದ ಶುರುವಾಗಿದೆ. ಕೆ.ಆರ್ ಪೇಟೆಯಲ್ಲಿ(KR pete) ರಾತ್ರೋರಾತ್ರಿ ಭಗವಾಧ್ವಜ (Bhagwa Dhwaja)ತೆರವು ಮಾಡಲಾಗಿದೆ. ಕೆ.ಆರ್.ಪೇಟೆ ಪಟ್ಟಣದ ಟಿ.ಬಿ. ವೃತ್ತದಲ್ಲಿದ್ದ ಭಗವಾಧ್ವಜ ಹಾಕಲಾಗಿತ್ತು. ಭಗವಾಧ್ವಜ ಜತೆ ಮಹನೀಯರ ಕಳಸ ಫ್ಲೆಕ್ಸ್‌ನನ್ನು ತೆರವು ಮಾಡಲಾಗಿದೆ. ಪುರಸಭೆ ಅಧಿಕಾರಿಗಳಿಂದ ಭಗವಾಧ್ವಜ ತೆರವು ಮಾಡಲಾಗಿದೆ. ಅಧಿಕಾರಿಗಳ ವಿರುದ್ದ ಹಿಂದೂ ಕಾರ್ಯಕರ್ತರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹಲವು‌ ವರ್ಷಗಳಿಂದ ಟಿಬಿ ವೃತ್ತದಲ್ಲಿ ಭಗವಾಧ್ವಜ ಹಾರುತ್ತಿತ್ತು. ಕೆಲ ದಿನಗಳ ಹಿಂದೆ ಧ್ವಜ‌ವನ್ನು  ಕೆ.ಆರ್.ಪೇಟೆ ಪುರಸಭೆ ತೆರವುಗೊಳಿಸಿತ್ತು. ನಿನ್ನೆಯಷ್ಟೇ ಮತ್ತೆ ಭಗವಾಧ್ವಜ‌ವನ್ನು ಹಿಂದೂ ಕಾರ್ಯಕರ್ತರು ಹಾರಿಸಿದ್ದರು. 

ಇದನ್ನೂ ವೀಕ್ಷಿಸಿ:  ಮಲೆನಾಡಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಲಗ್ಗೆ: ಟ್ರಾಫಿಕ್‌ ಜಾಮ್‌ ನಡುವೆಯೂ ಮಸ್ತ್‌ ಮಸ್ತ್‌ ಡ್ಯಾನ್ಸ್‌

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more