ಕೆ.ಆರ್. ಪೇಟೆಯಲ್ಲಿ ರಾತ್ರೋರಾತ್ರಿ ಭಗವಾಧ್ವಜ ತೆರವು: ಧ್ವಜದ ಜೊತೆ ಕಂಬವನ್ನೇ ತೆರವುಗೊಳಿಸಿದ ಪುರಸಭೆ!

ಕೆ.ಆರ್. ಪೇಟೆಯಲ್ಲಿ ರಾತ್ರೋರಾತ್ರಿ ಭಗವಾಧ್ವಜ ತೆರವು: ಧ್ವಜದ ಜೊತೆ ಕಂಬವನ್ನೇ ತೆರವುಗೊಳಿಸಿದ ಪುರಸಭೆ!

Published : Jul 14, 2024, 02:34 PM IST

ರಾತ್ರೋರಾತ್ರಿ ಪುರಸಭೆ ಅಧಿಕಾರಿಗಳಿಂದ ಭಗವಾಧ್ವಜ ತೆರವು
ಭಗವಾಧ್ವಜದ ಜತೆ ಧ್ವಜಕಂಬನ್ನೇ ತೆರವುಗೊಳಿಸಿದ ಪುರಸಭೆ
ಭಗವಾಧ್ವಜದ ಜತೆ ಮಹನೀಯರ ಕಳಸ ಫ್ಲೆಕ್ಸ್ ಕೂಡ ತೆರವು
 

ಕೆರೆಗೋಡು ಹನುಮ ಧ್ವಜ (Hanuma Dhwaja) ಬಳಿಕ ಭಗವಾಧ್ವಜ ವಿವಾದ ಶುರುವಾಗಿದೆ. ಕೆ.ಆರ್ ಪೇಟೆಯಲ್ಲಿ(KR pete) ರಾತ್ರೋರಾತ್ರಿ ಭಗವಾಧ್ವಜ (Bhagwa Dhwaja)ತೆರವು ಮಾಡಲಾಗಿದೆ. ಕೆ.ಆರ್.ಪೇಟೆ ಪಟ್ಟಣದ ಟಿ.ಬಿ. ವೃತ್ತದಲ್ಲಿದ್ದ ಭಗವಾಧ್ವಜ ಹಾಕಲಾಗಿತ್ತು. ಭಗವಾಧ್ವಜ ಜತೆ ಮಹನೀಯರ ಕಳಸ ಫ್ಲೆಕ್ಸ್‌ನನ್ನು ತೆರವು ಮಾಡಲಾಗಿದೆ. ಪುರಸಭೆ ಅಧಿಕಾರಿಗಳಿಂದ ಭಗವಾಧ್ವಜ ತೆರವು ಮಾಡಲಾಗಿದೆ. ಅಧಿಕಾರಿಗಳ ವಿರುದ್ದ ಹಿಂದೂ ಕಾರ್ಯಕರ್ತರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹಲವು‌ ವರ್ಷಗಳಿಂದ ಟಿಬಿ ವೃತ್ತದಲ್ಲಿ ಭಗವಾಧ್ವಜ ಹಾರುತ್ತಿತ್ತು. ಕೆಲ ದಿನಗಳ ಹಿಂದೆ ಧ್ವಜ‌ವನ್ನು  ಕೆ.ಆರ್.ಪೇಟೆ ಪುರಸಭೆ ತೆರವುಗೊಳಿಸಿತ್ತು. ನಿನ್ನೆಯಷ್ಟೇ ಮತ್ತೆ ಭಗವಾಧ್ವಜ‌ವನ್ನು ಹಿಂದೂ ಕಾರ್ಯಕರ್ತರು ಹಾರಿಸಿದ್ದರು. 

ಇದನ್ನೂ ವೀಕ್ಷಿಸಿ:  ಮಲೆನಾಡಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಲಗ್ಗೆ: ಟ್ರಾಫಿಕ್‌ ಜಾಮ್‌ ನಡುವೆಯೂ ಮಸ್ತ್‌ ಮಸ್ತ್‌ ಡ್ಯಾನ್ಸ್‌

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more