ಕೆ.ಆರ್. ಪೇಟೆಯಲ್ಲಿ ರಾತ್ರೋರಾತ್ರಿ ಭಗವಾಧ್ವಜ ತೆರವು: ಧ್ವಜದ ಜೊತೆ ಕಂಬವನ್ನೇ ತೆರವುಗೊಳಿಸಿದ ಪುರಸಭೆ!

ಕೆ.ಆರ್. ಪೇಟೆಯಲ್ಲಿ ರಾತ್ರೋರಾತ್ರಿ ಭಗವಾಧ್ವಜ ತೆರವು: ಧ್ವಜದ ಜೊತೆ ಕಂಬವನ್ನೇ ತೆರವುಗೊಳಿಸಿದ ಪುರಸಭೆ!

Published : Jul 14, 2024, 02:34 PM IST

ರಾತ್ರೋರಾತ್ರಿ ಪುರಸಭೆ ಅಧಿಕಾರಿಗಳಿಂದ ಭಗವಾಧ್ವಜ ತೆರವು
ಭಗವಾಧ್ವಜದ ಜತೆ ಧ್ವಜಕಂಬನ್ನೇ ತೆರವುಗೊಳಿಸಿದ ಪುರಸಭೆ
ಭಗವಾಧ್ವಜದ ಜತೆ ಮಹನೀಯರ ಕಳಸ ಫ್ಲೆಕ್ಸ್ ಕೂಡ ತೆರವು
 

ಕೆರೆಗೋಡು ಹನುಮ ಧ್ವಜ (Hanuma Dhwaja) ಬಳಿಕ ಭಗವಾಧ್ವಜ ವಿವಾದ ಶುರುವಾಗಿದೆ. ಕೆ.ಆರ್ ಪೇಟೆಯಲ್ಲಿ(KR pete) ರಾತ್ರೋರಾತ್ರಿ ಭಗವಾಧ್ವಜ (Bhagwa Dhwaja)ತೆರವು ಮಾಡಲಾಗಿದೆ. ಕೆ.ಆರ್.ಪೇಟೆ ಪಟ್ಟಣದ ಟಿ.ಬಿ. ವೃತ್ತದಲ್ಲಿದ್ದ ಭಗವಾಧ್ವಜ ಹಾಕಲಾಗಿತ್ತು. ಭಗವಾಧ್ವಜ ಜತೆ ಮಹನೀಯರ ಕಳಸ ಫ್ಲೆಕ್ಸ್‌ನನ್ನು ತೆರವು ಮಾಡಲಾಗಿದೆ. ಪುರಸಭೆ ಅಧಿಕಾರಿಗಳಿಂದ ಭಗವಾಧ್ವಜ ತೆರವು ಮಾಡಲಾಗಿದೆ. ಅಧಿಕಾರಿಗಳ ವಿರುದ್ದ ಹಿಂದೂ ಕಾರ್ಯಕರ್ತರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹಲವು‌ ವರ್ಷಗಳಿಂದ ಟಿಬಿ ವೃತ್ತದಲ್ಲಿ ಭಗವಾಧ್ವಜ ಹಾರುತ್ತಿತ್ತು. ಕೆಲ ದಿನಗಳ ಹಿಂದೆ ಧ್ವಜ‌ವನ್ನು  ಕೆ.ಆರ್.ಪೇಟೆ ಪುರಸಭೆ ತೆರವುಗೊಳಿಸಿತ್ತು. ನಿನ್ನೆಯಷ್ಟೇ ಮತ್ತೆ ಭಗವಾಧ್ವಜ‌ವನ್ನು ಹಿಂದೂ ಕಾರ್ಯಕರ್ತರು ಹಾರಿಸಿದ್ದರು. 

ಇದನ್ನೂ ವೀಕ್ಷಿಸಿ:  ಮಲೆನಾಡಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಲಗ್ಗೆ: ಟ್ರಾಫಿಕ್‌ ಜಾಮ್‌ ನಡುವೆಯೂ ಮಸ್ತ್‌ ಮಸ್ತ್‌ ಡ್ಯಾನ್ಸ್‌

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more