ಕೆ.ಆರ್. ಪೇಟೆಯಲ್ಲಿ ರಾತ್ರೋರಾತ್ರಿ ಭಗವಾಧ್ವಜ ತೆರವು: ಧ್ವಜದ ಜೊತೆ ಕಂಬವನ್ನೇ ತೆರವುಗೊಳಿಸಿದ ಪುರಸಭೆ!

ಕೆ.ಆರ್. ಪೇಟೆಯಲ್ಲಿ ರಾತ್ರೋರಾತ್ರಿ ಭಗವಾಧ್ವಜ ತೆರವು: ಧ್ವಜದ ಜೊತೆ ಕಂಬವನ್ನೇ ತೆರವುಗೊಳಿಸಿದ ಪುರಸಭೆ!

Published : Jul 14, 2024, 02:34 PM IST

ರಾತ್ರೋರಾತ್ರಿ ಪುರಸಭೆ ಅಧಿಕಾರಿಗಳಿಂದ ಭಗವಾಧ್ವಜ ತೆರವು
ಭಗವಾಧ್ವಜದ ಜತೆ ಧ್ವಜಕಂಬನ್ನೇ ತೆರವುಗೊಳಿಸಿದ ಪುರಸಭೆ
ಭಗವಾಧ್ವಜದ ಜತೆ ಮಹನೀಯರ ಕಳಸ ಫ್ಲೆಕ್ಸ್ ಕೂಡ ತೆರವು
 

ಕೆರೆಗೋಡು ಹನುಮ ಧ್ವಜ (Hanuma Dhwaja) ಬಳಿಕ ಭಗವಾಧ್ವಜ ವಿವಾದ ಶುರುವಾಗಿದೆ. ಕೆ.ಆರ್ ಪೇಟೆಯಲ್ಲಿ(KR pete) ರಾತ್ರೋರಾತ್ರಿ ಭಗವಾಧ್ವಜ (Bhagwa Dhwaja)ತೆರವು ಮಾಡಲಾಗಿದೆ. ಕೆ.ಆರ್.ಪೇಟೆ ಪಟ್ಟಣದ ಟಿ.ಬಿ. ವೃತ್ತದಲ್ಲಿದ್ದ ಭಗವಾಧ್ವಜ ಹಾಕಲಾಗಿತ್ತು. ಭಗವಾಧ್ವಜ ಜತೆ ಮಹನೀಯರ ಕಳಸ ಫ್ಲೆಕ್ಸ್‌ನನ್ನು ತೆರವು ಮಾಡಲಾಗಿದೆ. ಪುರಸಭೆ ಅಧಿಕಾರಿಗಳಿಂದ ಭಗವಾಧ್ವಜ ತೆರವು ಮಾಡಲಾಗಿದೆ. ಅಧಿಕಾರಿಗಳ ವಿರುದ್ದ ಹಿಂದೂ ಕಾರ್ಯಕರ್ತರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹಲವು‌ ವರ್ಷಗಳಿಂದ ಟಿಬಿ ವೃತ್ತದಲ್ಲಿ ಭಗವಾಧ್ವಜ ಹಾರುತ್ತಿತ್ತು. ಕೆಲ ದಿನಗಳ ಹಿಂದೆ ಧ್ವಜ‌ವನ್ನು  ಕೆ.ಆರ್.ಪೇಟೆ ಪುರಸಭೆ ತೆರವುಗೊಳಿಸಿತ್ತು. ನಿನ್ನೆಯಷ್ಟೇ ಮತ್ತೆ ಭಗವಾಧ್ವಜ‌ವನ್ನು ಹಿಂದೂ ಕಾರ್ಯಕರ್ತರು ಹಾರಿಸಿದ್ದರು. 

ಇದನ್ನೂ ವೀಕ್ಷಿಸಿ:  ಮಲೆನಾಡಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಲಗ್ಗೆ: ಟ್ರಾಫಿಕ್‌ ಜಾಮ್‌ ನಡುವೆಯೂ ಮಸ್ತ್‌ ಮಸ್ತ್‌ ಡ್ಯಾನ್ಸ್‌

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more