ಸೆ.27ರ ಭಾರತ್ ಬಂದ್ : ಬೆಂಗಳೂರಿನಲ್ಲಿ ಏನಿರುತ್ತೆ- ಏನಿರಲ್ಲ.?

ಸೆ.27ರ ಭಾರತ್ ಬಂದ್ : ಬೆಂಗಳೂರಿನಲ್ಲಿ ಏನಿರುತ್ತೆ- ಏನಿರಲ್ಲ.?

Published : Sep 26, 2021, 11:35 AM IST

ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದಿಲ್ಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ಬೆಂಬಲಿಸಿ ಸೆಪ್ಟೆಮಬರ್ 27 ರಂದು ಕರೆ ನೀಡಲಾಗಿರುವ ಭಾರತ್‌ ಬಂದ್‌ ಗೆ ಕರ್ನಾಟಕದಲ್ಲಿಯು ಸಾಕಷ್ಟು ಬೆಂಬಲ ವ್ಯಕ್ತವಾಗಿದೆ. 

ಆದರೆ ಬೆಂಗಳೂರಿನಲ್ಲಿ ಭಾರತ್ ಬಂದ್‌ಗೆ ರೈತ ಸಂಘಟನೆಗಳು ಪ್ರತಿಭಟನೆ ಹೊರಾಟ ನಡೆಸಲಿದ್ದು, ಮತ್ತೆಲ್ಲ ಸೇವೆಗಳು ಎಂದಿನಂತೆ ಇರಲಿವೆ. ಬಸ್‌ಗಳು,ಆಟೊಗಳು ಎಂದಿನಂತೆ ಸಂಚಾರ ಮಾಡಲಿವೆ. ಹೋಟೆಲ್‌ಗಳು ತೆರೆದಿರುತ್ತವೆ. ಚಿತ್ರಮಂದಿರಗಳು ತೆರೆದಿರುತ್ತವೆ. ಪೇಪರ್, ಹಾಲು, ಮೆಡಿಕಲ್‌ ಸೇವೆಗಳು ಲಭ್ಯವಿರಲಿವೆ. 

ಬೆಂಗಳೂರು (ಸೆ.26):  ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದಿಲ್ಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ಬೆಂಬಲಿಸಿ ಸೆಪ್ಟೆಂಬರ್ 27 ರಂದು ಕರೆ ನೀಡಲಾಗಿರುವ ಭಾರತ್‌ ಬಂದ್‌(Bharat Bandh) ಗೆ ಕರ್ನಾಟಕದಲ್ಲಿಯು (Karnataka) ಸಾಕಷ್ಟು ಬೆಂಬಲ ವ್ಯಕ್ತವಾಗಿದೆ. 

ರಾಜ್ಯದಲ್ಲಿ ಭಾರತ್‌ ಬಂದ್‌ಗೆ ಬೆಂಬಲ ಬಹುತೇಕ ಅನುಮಾನ

ಆದರೆ ಬೆಂಗಳೂರಿನಲ್ಲಿ (Bengaluru) ಭಾರತ್ ಬಂದ್‌ಗೆ ರೈತ ಸಂಘಟನೆಗಳು ಪ್ರತಿಭಟನೆ ಹೊರಾಟ ನಡೆಸಲಿದ್ದು, ಮತ್ತೆಲ್ಲ ಸೇವೆಗಳು ಎಂದಿನಂತೆ ಇರಲಿವೆ. ಬಸ್‌ಗಳು,ಆಟೊಗಳು ಎಂದಿನಂತೆ ಸಂಚಾರ ಮಾಡಲಿವೆ. ಹೋಟೆಲ್‌ಗಳು ತೆರೆದಿರುತ್ತವೆ. ಚಿತ್ರಮಂದಿರಗಳು ತೆರೆದಿರುತ್ತವೆ. ಪೇಪರ್, ಹಾಲು, ಮೆಡಿಕಲ್‌ ಸೇವೆಗಳು ಲಭ್ಯವಿರಲಿವೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!