ಸೆ.27ರ ಭಾರತ್ ಬಂದ್ : ಬೆಂಗಳೂರಿನಲ್ಲಿ ಏನಿರುತ್ತೆ- ಏನಿರಲ್ಲ.?

ಸೆ.27ರ ಭಾರತ್ ಬಂದ್ : ಬೆಂಗಳೂರಿನಲ್ಲಿ ಏನಿರುತ್ತೆ- ಏನಿರಲ್ಲ.?

Published : Sep 26, 2021, 11:35 AM IST

ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದಿಲ್ಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ಬೆಂಬಲಿಸಿ ಸೆಪ್ಟೆಮಬರ್ 27 ರಂದು ಕರೆ ನೀಡಲಾಗಿರುವ ಭಾರತ್‌ ಬಂದ್‌ ಗೆ ಕರ್ನಾಟಕದಲ್ಲಿಯು ಸಾಕಷ್ಟು ಬೆಂಬಲ ವ್ಯಕ್ತವಾಗಿದೆ. 

ಆದರೆ ಬೆಂಗಳೂರಿನಲ್ಲಿ ಭಾರತ್ ಬಂದ್‌ಗೆ ರೈತ ಸಂಘಟನೆಗಳು ಪ್ರತಿಭಟನೆ ಹೊರಾಟ ನಡೆಸಲಿದ್ದು, ಮತ್ತೆಲ್ಲ ಸೇವೆಗಳು ಎಂದಿನಂತೆ ಇರಲಿವೆ. ಬಸ್‌ಗಳು,ಆಟೊಗಳು ಎಂದಿನಂತೆ ಸಂಚಾರ ಮಾಡಲಿವೆ. ಹೋಟೆಲ್‌ಗಳು ತೆರೆದಿರುತ್ತವೆ. ಚಿತ್ರಮಂದಿರಗಳು ತೆರೆದಿರುತ್ತವೆ. ಪೇಪರ್, ಹಾಲು, ಮೆಡಿಕಲ್‌ ಸೇವೆಗಳು ಲಭ್ಯವಿರಲಿವೆ. 

ಬೆಂಗಳೂರು (ಸೆ.26):  ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದಿಲ್ಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ಬೆಂಬಲಿಸಿ ಸೆಪ್ಟೆಂಬರ್ 27 ರಂದು ಕರೆ ನೀಡಲಾಗಿರುವ ಭಾರತ್‌ ಬಂದ್‌(Bharat Bandh) ಗೆ ಕರ್ನಾಟಕದಲ್ಲಿಯು (Karnataka) ಸಾಕಷ್ಟು ಬೆಂಬಲ ವ್ಯಕ್ತವಾಗಿದೆ. 

ರಾಜ್ಯದಲ್ಲಿ ಭಾರತ್‌ ಬಂದ್‌ಗೆ ಬೆಂಬಲ ಬಹುತೇಕ ಅನುಮಾನ

ಆದರೆ ಬೆಂಗಳೂರಿನಲ್ಲಿ (Bengaluru) ಭಾರತ್ ಬಂದ್‌ಗೆ ರೈತ ಸಂಘಟನೆಗಳು ಪ್ರತಿಭಟನೆ ಹೊರಾಟ ನಡೆಸಲಿದ್ದು, ಮತ್ತೆಲ್ಲ ಸೇವೆಗಳು ಎಂದಿನಂತೆ ಇರಲಿವೆ. ಬಸ್‌ಗಳು,ಆಟೊಗಳು ಎಂದಿನಂತೆ ಸಂಚಾರ ಮಾಡಲಿವೆ. ಹೋಟೆಲ್‌ಗಳು ತೆರೆದಿರುತ್ತವೆ. ಚಿತ್ರಮಂದಿರಗಳು ತೆರೆದಿರುತ್ತವೆ. ಪೇಪರ್, ಹಾಲು, ಮೆಡಿಕಲ್‌ ಸೇವೆಗಳು ಲಭ್ಯವಿರಲಿವೆ. 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!