ಸೆ.27ರ ಭಾರತ್ ಬಂದ್ : ಬೆಂಗಳೂರಿನಲ್ಲಿ ಏನಿರುತ್ತೆ- ಏನಿರಲ್ಲ.?

ಸೆ.27ರ ಭಾರತ್ ಬಂದ್ : ಬೆಂಗಳೂರಿನಲ್ಲಿ ಏನಿರುತ್ತೆ- ಏನಿರಲ್ಲ.?

Published : Sep 26, 2021, 11:35 AM IST

ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದಿಲ್ಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ಬೆಂಬಲಿಸಿ ಸೆಪ್ಟೆಮಬರ್ 27 ರಂದು ಕರೆ ನೀಡಲಾಗಿರುವ ಭಾರತ್‌ ಬಂದ್‌ ಗೆ ಕರ್ನಾಟಕದಲ್ಲಿಯು ಸಾಕಷ್ಟು ಬೆಂಬಲ ವ್ಯಕ್ತವಾಗಿದೆ. 

ಆದರೆ ಬೆಂಗಳೂರಿನಲ್ಲಿ ಭಾರತ್ ಬಂದ್‌ಗೆ ರೈತ ಸಂಘಟನೆಗಳು ಪ್ರತಿಭಟನೆ ಹೊರಾಟ ನಡೆಸಲಿದ್ದು, ಮತ್ತೆಲ್ಲ ಸೇವೆಗಳು ಎಂದಿನಂತೆ ಇರಲಿವೆ. ಬಸ್‌ಗಳು,ಆಟೊಗಳು ಎಂದಿನಂತೆ ಸಂಚಾರ ಮಾಡಲಿವೆ. ಹೋಟೆಲ್‌ಗಳು ತೆರೆದಿರುತ್ತವೆ. ಚಿತ್ರಮಂದಿರಗಳು ತೆರೆದಿರುತ್ತವೆ. ಪೇಪರ್, ಹಾಲು, ಮೆಡಿಕಲ್‌ ಸೇವೆಗಳು ಲಭ್ಯವಿರಲಿವೆ. 

ಬೆಂಗಳೂರು (ಸೆ.26):  ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದಿಲ್ಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ಬೆಂಬಲಿಸಿ ಸೆಪ್ಟೆಂಬರ್ 27 ರಂದು ಕರೆ ನೀಡಲಾಗಿರುವ ಭಾರತ್‌ ಬಂದ್‌(Bharat Bandh) ಗೆ ಕರ್ನಾಟಕದಲ್ಲಿಯು (Karnataka) ಸಾಕಷ್ಟು ಬೆಂಬಲ ವ್ಯಕ್ತವಾಗಿದೆ. 

ರಾಜ್ಯದಲ್ಲಿ ಭಾರತ್‌ ಬಂದ್‌ಗೆ ಬೆಂಬಲ ಬಹುತೇಕ ಅನುಮಾನ

ಆದರೆ ಬೆಂಗಳೂರಿನಲ್ಲಿ (Bengaluru) ಭಾರತ್ ಬಂದ್‌ಗೆ ರೈತ ಸಂಘಟನೆಗಳು ಪ್ರತಿಭಟನೆ ಹೊರಾಟ ನಡೆಸಲಿದ್ದು, ಮತ್ತೆಲ್ಲ ಸೇವೆಗಳು ಎಂದಿನಂತೆ ಇರಲಿವೆ. ಬಸ್‌ಗಳು,ಆಟೊಗಳು ಎಂದಿನಂತೆ ಸಂಚಾರ ಮಾಡಲಿವೆ. ಹೋಟೆಲ್‌ಗಳು ತೆರೆದಿರುತ್ತವೆ. ಚಿತ್ರಮಂದಿರಗಳು ತೆರೆದಿರುತ್ತವೆ. ಪೇಪರ್, ಹಾಲು, ಮೆಡಿಕಲ್‌ ಸೇವೆಗಳು ಲಭ್ಯವಿರಲಿವೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!