ಶೃಂಗೇರಿ ಪೀಠದಲ್ಲಿ ಜಗದ್ಗುರುಗಳ  71ನೇ ವರ್ಧಂತಿ ಉತ್ಸವ

ಶೃಂಗೇರಿ ಪೀಠದಲ್ಲಿ ಜಗದ್ಗುರುಗಳ 71ನೇ ವರ್ಧಂತಿ ಉತ್ಸವ

Suvarna News   | Asianet News
Published : Apr 18, 2021, 04:09 PM IST

ಪವಿತ್ರ ಕ್ಷೇತ್ರ ಶೃಂಗೇರಿಯಲ್ಲಿ ಇಲ್ಲಿನ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಗಳ 71ನೇ ವರ್ಧಂತಿ ಉತ್ಸವ ನಡೆಯುತ್ತಿದೆ.  ಇದೇ ಸಂದರ್ಭದಲ್ಲಿ ನಾಡಿನ 70 ವಿದ್ವಾಂಸರಿಗೆ ಪ್ರಶಸ್ತಿ ಪುರಸ್ಕಾರ ಸಮಾರಂಭ  ನಡೆಯುತ್ತಿದೆ.  

ಚಂಡಿಯಾಗ, ಕುಂಕುಮಾರ್ಚನೆ, ಮಹಾಯಾಗಗಳು ಸನ್ನಿಧಿಯಲ್ಲಿ ನಡೆಯುತ್ತಿವೆ.   
 

ಶೃಂಗೇರಿ (ಏ.18) : ಪವಿತ್ರ ಕ್ಷೇತ್ರ ಶೃಂಗೇರಿಯಲ್ಲಿ ಇಲ್ಲಿನ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಗಳ 71ನೇ ವರ್ಧಂತಿ ಉತ್ಸವ ನಡೆಯುತ್ತಿದೆ.  ಇದೇ ಸಂದರ್ಭದಲ್ಲಿ ನಾಡಿನ 70 ವಿದ್ವಾಂಸರಿಗೆ ಪ್ರಶಸ್ತಿ ಪುರಸ್ಕಾರ ಸಮಾರಂಭ  ನಡೆಯುತ್ತಿದೆ.  

ಇಂದು ಶೃಂಗೇರಿ ರಥೋತ್ಸವ, ತಾಯಿ ಶಾರದಾಂಬೆ ಪ್ರಾರ್ಥನೆಯಿಂದ ಸನ್ಮಂಗಲವಾಗುವುದು .

ಚಂಡಿಯಾಗ, ಕುಂಕುಮಾರ್ಚನೆ, ಮಹಾಯಾಗಗಳು ಸನ್ನಿಧಿಯಲ್ಲಿ ನಡೆಯುತ್ತಿವೆ.  

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!