ಶೃಂಗೇರಿ ಪೀಠದಲ್ಲಿ ಜಗದ್ಗುರುಗಳ  71ನೇ ವರ್ಧಂತಿ ಉತ್ಸವ

ಶೃಂಗೇರಿ ಪೀಠದಲ್ಲಿ ಜಗದ್ಗುರುಗಳ 71ನೇ ವರ್ಧಂತಿ ಉತ್ಸವ

Suvarna News   | Asianet News
Published : Apr 18, 2021, 04:09 PM IST

ಪವಿತ್ರ ಕ್ಷೇತ್ರ ಶೃಂಗೇರಿಯಲ್ಲಿ ಇಲ್ಲಿನ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಗಳ 71ನೇ ವರ್ಧಂತಿ ಉತ್ಸವ ನಡೆಯುತ್ತಿದೆ.  ಇದೇ ಸಂದರ್ಭದಲ್ಲಿ ನಾಡಿನ 70 ವಿದ್ವಾಂಸರಿಗೆ ಪ್ರಶಸ್ತಿ ಪುರಸ್ಕಾರ ಸಮಾರಂಭ  ನಡೆಯುತ್ತಿದೆ.  

ಚಂಡಿಯಾಗ, ಕುಂಕುಮಾರ್ಚನೆ, ಮಹಾಯಾಗಗಳು ಸನ್ನಿಧಿಯಲ್ಲಿ ನಡೆಯುತ್ತಿವೆ.   
 

ಶೃಂಗೇರಿ (ಏ.18) : ಪವಿತ್ರ ಕ್ಷೇತ್ರ ಶೃಂಗೇರಿಯಲ್ಲಿ ಇಲ್ಲಿನ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಗಳ 71ನೇ ವರ್ಧಂತಿ ಉತ್ಸವ ನಡೆಯುತ್ತಿದೆ.  ಇದೇ ಸಂದರ್ಭದಲ್ಲಿ ನಾಡಿನ 70 ವಿದ್ವಾಂಸರಿಗೆ ಪ್ರಶಸ್ತಿ ಪುರಸ್ಕಾರ ಸಮಾರಂಭ  ನಡೆಯುತ್ತಿದೆ.  

ಇಂದು ಶೃಂಗೇರಿ ರಥೋತ್ಸವ, ತಾಯಿ ಶಾರದಾಂಬೆ ಪ್ರಾರ್ಥನೆಯಿಂದ ಸನ್ಮಂಗಲವಾಗುವುದು .

ಚಂಡಿಯಾಗ, ಕುಂಕುಮಾರ್ಚನೆ, ಮಹಾಯಾಗಗಳು ಸನ್ನಿಧಿಯಲ್ಲಿ ನಡೆಯುತ್ತಿವೆ.  

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!