Bhatkal: ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಸೌಲಭ್ಯ ನೀಡುವಂತೆ ಪಟ್ಟು

Bhatkal: ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಸೌಲಭ್ಯ ನೀಡುವಂತೆ ಪಟ್ಟು

Published : Mar 24, 2022, 10:16 AM IST

ಮೊಗೇರರಿಗೆ ಈ ಹಿಂದೆ ನೀಡುತ್ತಿದ್ದ ಪರಿಶಿಷ್ಟಜಾತಿ ಪ್ರಮಾಣಪತ್ರ ವಿತರಿಸುವುದನ್ನು ಮುಂದುವರಿಸಬೇಕು ಮತ್ತು ಸರ್ಕಾರ ಸಮಾಜದವರಿಗೆ ಹೊಸದಾಗಿ ನೀಡುತ್ತಿರುವ ಪ್ರವರ್ಗ-1ರ ಪ್ರಮಾಣಪತ್ರ ರದ್ದುಪಡಿಸಬೇಕೆಂದು ಆಗ್ರಹಿಸಿ ತಾಲೂಕಿನ ಮೊಗೇರ ಸಮಾಜದ ಸಾವಿರಾರು ಮಂದಿ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಿದರು.

ಬೆಂಗಳೂರು (ಮಾ, 24): ಮೊಗೇರರಿಗೆ ಈ ಹಿಂದೆ ನೀಡುತ್ತಿದ್ದ ಪರಿಶಿಷ್ಟಜಾತಿ ಪ್ರಮಾಣಪತ್ರ ವಿತರಿಸುವುದನ್ನು ಮುಂದುವರಿಸಬೇಕು ಮತ್ತು ಸರ್ಕಾರ ಸಮಾಜದವರಿಗೆ ಹೊಸದಾಗಿ ನೀಡುತ್ತಿರುವ ಪ್ರವರ್ಗ-1ರ ಪ್ರಮಾಣಪತ್ರ ರದ್ದುಪಡಿಸಬೇಕೆಂದು ಆಗ್ರಹಿಸಿ ತಾಲೂಕಿನ ಮೊಗೇರ ಸಮಾಜದ ಸಾವಿರಾರು ಮಂದಿ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಿದರು.

ಇತ್ತೀಚೆಗೆ ಸರ್ಕಾರ ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮದಲ್ಲಿ ಭಟ್ಕಳ ತಾಲೂಕಿನ ಬೆಳ್ನಿ ಮುಂತಾದ ಕಡೆ ಮೊಗೇರರಿಗೆ ಪ್ರವರ್ಗ-1ರಲ್ಲಿ ಜಾತಿ ಪ್ರಮಾಣಪತ್ರ ನೀಡಲು ಕಂದಾಯ ಇಲಾಖೆ ಮುಂದಾಗಿತ್ತು. ಇದರಿಂದ ತೀವ್ರ ಆಕ್ರೋಶಗೊಂಡ ಮೊಗೇರ ಸಮಾಜದ ಜನರು ಆಕ್ರೋಶಗೊಂಡು ಬೀದಿಗಿಳಿದಿದ್ದರು. ಸುಮಾರು 4.5 ಕಿ.ಮೀ. ಪ್ರತಿಭಟನಾ ರಾರ‍ಯಲಿ ನಡೆಸಿದ ಮೊಗೇರ ಸಮಾಜದ ಜನರು ತಾಲೂಕು ಪಂಚಾಯತ್‌ ಬಳಿ 20 ನಿಮಿಷಕ್ಕೂ ಹೆಚ್ಚು ಕಾಲ ಹೆದ್ದಾರಿ ತಡೆದು ಆಗ್ರಹಿಸಿದರು. ಬೇಡಿಕೆ ಈಡೇರಿಸದಿದ್ರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. 

 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more