Bhatkal: ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಸೌಲಭ್ಯ ನೀಡುವಂತೆ ಪಟ್ಟು

Bhatkal: ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಸೌಲಭ್ಯ ನೀಡುವಂತೆ ಪಟ್ಟು

Published : Mar 24, 2022, 10:16 AM IST

ಮೊಗೇರರಿಗೆ ಈ ಹಿಂದೆ ನೀಡುತ್ತಿದ್ದ ಪರಿಶಿಷ್ಟಜಾತಿ ಪ್ರಮಾಣಪತ್ರ ವಿತರಿಸುವುದನ್ನು ಮುಂದುವರಿಸಬೇಕು ಮತ್ತು ಸರ್ಕಾರ ಸಮಾಜದವರಿಗೆ ಹೊಸದಾಗಿ ನೀಡುತ್ತಿರುವ ಪ್ರವರ್ಗ-1ರ ಪ್ರಮಾಣಪತ್ರ ರದ್ದುಪಡಿಸಬೇಕೆಂದು ಆಗ್ರಹಿಸಿ ತಾಲೂಕಿನ ಮೊಗೇರ ಸಮಾಜದ ಸಾವಿರಾರು ಮಂದಿ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಿದರು.

ಬೆಂಗಳೂರು (ಮಾ, 24): ಮೊಗೇರರಿಗೆ ಈ ಹಿಂದೆ ನೀಡುತ್ತಿದ್ದ ಪರಿಶಿಷ್ಟಜಾತಿ ಪ್ರಮಾಣಪತ್ರ ವಿತರಿಸುವುದನ್ನು ಮುಂದುವರಿಸಬೇಕು ಮತ್ತು ಸರ್ಕಾರ ಸಮಾಜದವರಿಗೆ ಹೊಸದಾಗಿ ನೀಡುತ್ತಿರುವ ಪ್ರವರ್ಗ-1ರ ಪ್ರಮಾಣಪತ್ರ ರದ್ದುಪಡಿಸಬೇಕೆಂದು ಆಗ್ರಹಿಸಿ ತಾಲೂಕಿನ ಮೊಗೇರ ಸಮಾಜದ ಸಾವಿರಾರು ಮಂದಿ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಿದರು.

ಇತ್ತೀಚೆಗೆ ಸರ್ಕಾರ ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮದಲ್ಲಿ ಭಟ್ಕಳ ತಾಲೂಕಿನ ಬೆಳ್ನಿ ಮುಂತಾದ ಕಡೆ ಮೊಗೇರರಿಗೆ ಪ್ರವರ್ಗ-1ರಲ್ಲಿ ಜಾತಿ ಪ್ರಮಾಣಪತ್ರ ನೀಡಲು ಕಂದಾಯ ಇಲಾಖೆ ಮುಂದಾಗಿತ್ತು. ಇದರಿಂದ ತೀವ್ರ ಆಕ್ರೋಶಗೊಂಡ ಮೊಗೇರ ಸಮಾಜದ ಜನರು ಆಕ್ರೋಶಗೊಂಡು ಬೀದಿಗಿಳಿದಿದ್ದರು. ಸುಮಾರು 4.5 ಕಿ.ಮೀ. ಪ್ರತಿಭಟನಾ ರಾರ‍ಯಲಿ ನಡೆಸಿದ ಮೊಗೇರ ಸಮಾಜದ ಜನರು ತಾಲೂಕು ಪಂಚಾಯತ್‌ ಬಳಿ 20 ನಿಮಿಷಕ್ಕೂ ಹೆಚ್ಚು ಕಾಲ ಹೆದ್ದಾರಿ ತಡೆದು ಆಗ್ರಹಿಸಿದರು. ಬೇಡಿಕೆ ಈಡೇರಿಸದಿದ್ರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. 

 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more