Bhatkal: ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಸೌಲಭ್ಯ ನೀಡುವಂತೆ ಪಟ್ಟು

Bhatkal: ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಸೌಲಭ್ಯ ನೀಡುವಂತೆ ಪಟ್ಟು

Published : Mar 24, 2022, 10:16 AM IST

ಮೊಗೇರರಿಗೆ ಈ ಹಿಂದೆ ನೀಡುತ್ತಿದ್ದ ಪರಿಶಿಷ್ಟಜಾತಿ ಪ್ರಮಾಣಪತ್ರ ವಿತರಿಸುವುದನ್ನು ಮುಂದುವರಿಸಬೇಕು ಮತ್ತು ಸರ್ಕಾರ ಸಮಾಜದವರಿಗೆ ಹೊಸದಾಗಿ ನೀಡುತ್ತಿರುವ ಪ್ರವರ್ಗ-1ರ ಪ್ರಮಾಣಪತ್ರ ರದ್ದುಪಡಿಸಬೇಕೆಂದು ಆಗ್ರಹಿಸಿ ತಾಲೂಕಿನ ಮೊಗೇರ ಸಮಾಜದ ಸಾವಿರಾರು ಮಂದಿ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಿದರು.

ಬೆಂಗಳೂರು (ಮಾ, 24): ಮೊಗೇರರಿಗೆ ಈ ಹಿಂದೆ ನೀಡುತ್ತಿದ್ದ ಪರಿಶಿಷ್ಟಜಾತಿ ಪ್ರಮಾಣಪತ್ರ ವಿತರಿಸುವುದನ್ನು ಮುಂದುವರಿಸಬೇಕು ಮತ್ತು ಸರ್ಕಾರ ಸಮಾಜದವರಿಗೆ ಹೊಸದಾಗಿ ನೀಡುತ್ತಿರುವ ಪ್ರವರ್ಗ-1ರ ಪ್ರಮಾಣಪತ್ರ ರದ್ದುಪಡಿಸಬೇಕೆಂದು ಆಗ್ರಹಿಸಿ ತಾಲೂಕಿನ ಮೊಗೇರ ಸಮಾಜದ ಸಾವಿರಾರು ಮಂದಿ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಿದರು.

ಇತ್ತೀಚೆಗೆ ಸರ್ಕಾರ ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮದಲ್ಲಿ ಭಟ್ಕಳ ತಾಲೂಕಿನ ಬೆಳ್ನಿ ಮುಂತಾದ ಕಡೆ ಮೊಗೇರರಿಗೆ ಪ್ರವರ್ಗ-1ರಲ್ಲಿ ಜಾತಿ ಪ್ರಮಾಣಪತ್ರ ನೀಡಲು ಕಂದಾಯ ಇಲಾಖೆ ಮುಂದಾಗಿತ್ತು. ಇದರಿಂದ ತೀವ್ರ ಆಕ್ರೋಶಗೊಂಡ ಮೊಗೇರ ಸಮಾಜದ ಜನರು ಆಕ್ರೋಶಗೊಂಡು ಬೀದಿಗಿಳಿದಿದ್ದರು. ಸುಮಾರು 4.5 ಕಿ.ಮೀ. ಪ್ರತಿಭಟನಾ ರಾರ‍ಯಲಿ ನಡೆಸಿದ ಮೊಗೇರ ಸಮಾಜದ ಜನರು ತಾಲೂಕು ಪಂಚಾಯತ್‌ ಬಳಿ 20 ನಿಮಿಷಕ್ಕೂ ಹೆಚ್ಚು ಕಾಲ ಹೆದ್ದಾರಿ ತಡೆದು ಆಗ್ರಹಿಸಿದರು. ಬೇಡಿಕೆ ಈಡೇರಿಸದಿದ್ರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more