Bhatkal: ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಸೌಲಭ್ಯ ನೀಡುವಂತೆ ಪಟ್ಟು

Bhatkal: ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಸೌಲಭ್ಯ ನೀಡುವಂತೆ ಪಟ್ಟು

Published : Mar 24, 2022, 10:16 AM IST

ಮೊಗೇರರಿಗೆ ಈ ಹಿಂದೆ ನೀಡುತ್ತಿದ್ದ ಪರಿಶಿಷ್ಟಜಾತಿ ಪ್ರಮಾಣಪತ್ರ ವಿತರಿಸುವುದನ್ನು ಮುಂದುವರಿಸಬೇಕು ಮತ್ತು ಸರ್ಕಾರ ಸಮಾಜದವರಿಗೆ ಹೊಸದಾಗಿ ನೀಡುತ್ತಿರುವ ಪ್ರವರ್ಗ-1ರ ಪ್ರಮಾಣಪತ್ರ ರದ್ದುಪಡಿಸಬೇಕೆಂದು ಆಗ್ರಹಿಸಿ ತಾಲೂಕಿನ ಮೊಗೇರ ಸಮಾಜದ ಸಾವಿರಾರು ಮಂದಿ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಿದರು.

ಬೆಂಗಳೂರು (ಮಾ, 24): ಮೊಗೇರರಿಗೆ ಈ ಹಿಂದೆ ನೀಡುತ್ತಿದ್ದ ಪರಿಶಿಷ್ಟಜಾತಿ ಪ್ರಮಾಣಪತ್ರ ವಿತರಿಸುವುದನ್ನು ಮುಂದುವರಿಸಬೇಕು ಮತ್ತು ಸರ್ಕಾರ ಸಮಾಜದವರಿಗೆ ಹೊಸದಾಗಿ ನೀಡುತ್ತಿರುವ ಪ್ರವರ್ಗ-1ರ ಪ್ರಮಾಣಪತ್ರ ರದ್ದುಪಡಿಸಬೇಕೆಂದು ಆಗ್ರಹಿಸಿ ತಾಲೂಕಿನ ಮೊಗೇರ ಸಮಾಜದ ಸಾವಿರಾರು ಮಂದಿ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಿದರು.

ಇತ್ತೀಚೆಗೆ ಸರ್ಕಾರ ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮದಲ್ಲಿ ಭಟ್ಕಳ ತಾಲೂಕಿನ ಬೆಳ್ನಿ ಮುಂತಾದ ಕಡೆ ಮೊಗೇರರಿಗೆ ಪ್ರವರ್ಗ-1ರಲ್ಲಿ ಜಾತಿ ಪ್ರಮಾಣಪತ್ರ ನೀಡಲು ಕಂದಾಯ ಇಲಾಖೆ ಮುಂದಾಗಿತ್ತು. ಇದರಿಂದ ತೀವ್ರ ಆಕ್ರೋಶಗೊಂಡ ಮೊಗೇರ ಸಮಾಜದ ಜನರು ಆಕ್ರೋಶಗೊಂಡು ಬೀದಿಗಿಳಿದಿದ್ದರು. ಸುಮಾರು 4.5 ಕಿ.ಮೀ. ಪ್ರತಿಭಟನಾ ರಾರ‍ಯಲಿ ನಡೆಸಿದ ಮೊಗೇರ ಸಮಾಜದ ಜನರು ತಾಲೂಕು ಪಂಚಾಯತ್‌ ಬಳಿ 20 ನಿಮಿಷಕ್ಕೂ ಹೆಚ್ಚು ಕಾಲ ಹೆದ್ದಾರಿ ತಡೆದು ಆಗ್ರಹಿಸಿದರು. ಬೇಡಿಕೆ ಈಡೇರಿಸದಿದ್ರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. 

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more