Bhatkal: ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಸೌಲಭ್ಯ ನೀಡುವಂತೆ ಪಟ್ಟು

Bhatkal: ಮೊಗೇರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಸೌಲಭ್ಯ ನೀಡುವಂತೆ ಪಟ್ಟು

Published : Mar 24, 2022, 10:16 AM IST

ಮೊಗೇರರಿಗೆ ಈ ಹಿಂದೆ ನೀಡುತ್ತಿದ್ದ ಪರಿಶಿಷ್ಟಜಾತಿ ಪ್ರಮಾಣಪತ್ರ ವಿತರಿಸುವುದನ್ನು ಮುಂದುವರಿಸಬೇಕು ಮತ್ತು ಸರ್ಕಾರ ಸಮಾಜದವರಿಗೆ ಹೊಸದಾಗಿ ನೀಡುತ್ತಿರುವ ಪ್ರವರ್ಗ-1ರ ಪ್ರಮಾಣಪತ್ರ ರದ್ದುಪಡಿಸಬೇಕೆಂದು ಆಗ್ರಹಿಸಿ ತಾಲೂಕಿನ ಮೊಗೇರ ಸಮಾಜದ ಸಾವಿರಾರು ಮಂದಿ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಿದರು.

ಬೆಂಗಳೂರು (ಮಾ, 24): ಮೊಗೇರರಿಗೆ ಈ ಹಿಂದೆ ನೀಡುತ್ತಿದ್ದ ಪರಿಶಿಷ್ಟಜಾತಿ ಪ್ರಮಾಣಪತ್ರ ವಿತರಿಸುವುದನ್ನು ಮುಂದುವರಿಸಬೇಕು ಮತ್ತು ಸರ್ಕಾರ ಸಮಾಜದವರಿಗೆ ಹೊಸದಾಗಿ ನೀಡುತ್ತಿರುವ ಪ್ರವರ್ಗ-1ರ ಪ್ರಮಾಣಪತ್ರ ರದ್ದುಪಡಿಸಬೇಕೆಂದು ಆಗ್ರಹಿಸಿ ತಾಲೂಕಿನ ಮೊಗೇರ ಸಮಾಜದ ಸಾವಿರಾರು ಮಂದಿ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಿದರು.

ಇತ್ತೀಚೆಗೆ ಸರ್ಕಾರ ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮದಲ್ಲಿ ಭಟ್ಕಳ ತಾಲೂಕಿನ ಬೆಳ್ನಿ ಮುಂತಾದ ಕಡೆ ಮೊಗೇರರಿಗೆ ಪ್ರವರ್ಗ-1ರಲ್ಲಿ ಜಾತಿ ಪ್ರಮಾಣಪತ್ರ ನೀಡಲು ಕಂದಾಯ ಇಲಾಖೆ ಮುಂದಾಗಿತ್ತು. ಇದರಿಂದ ತೀವ್ರ ಆಕ್ರೋಶಗೊಂಡ ಮೊಗೇರ ಸಮಾಜದ ಜನರು ಆಕ್ರೋಶಗೊಂಡು ಬೀದಿಗಿಳಿದಿದ್ದರು. ಸುಮಾರು 4.5 ಕಿ.ಮೀ. ಪ್ರತಿಭಟನಾ ರಾರ‍ಯಲಿ ನಡೆಸಿದ ಮೊಗೇರ ಸಮಾಜದ ಜನರು ತಾಲೂಕು ಪಂಚಾಯತ್‌ ಬಳಿ 20 ನಿಮಿಷಕ್ಕೂ ಹೆಚ್ಚು ಕಾಲ ಹೆದ್ದಾರಿ ತಡೆದು ಆಗ್ರಹಿಸಿದರು. ಬೇಡಿಕೆ ಈಡೇರಿಸದಿದ್ರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more