ಭಾವರಾಮಾಯಣ ರಾಮಾವತರಣ ಪುಸ್ತಕ ಲೋಕಾರ್ಪಣೆ: ಹೊಸಕರೆಹಳ್ಳಿಯ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ

ಭಾವರಾಮಾಯಣ ರಾಮಾವತರಣ ಪುಸ್ತಕ ಲೋಕಾರ್ಪಣೆ: ಹೊಸಕರೆಹಳ್ಳಿಯ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ

Published : Jun 30, 2024, 11:24 AM IST

ಬೆಂಗಳೂರಿನ PES ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಭಾವರಾಮಾಯಣ ರಾಮಾವತರಣ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಂಭಾಗಣದ ತುಂಬಾ ಈ ಒಂದು ಕ್ಷಣಕ್ಕಾಗಿ ಜನ ಕಾದು ಕುಳಿತಿದ್ರು.

ಎಲ್ಲೆಡೆ ಹಬ್ಬದ ವಾತಾವಣ, ಅತಿಥಿ ಗಣ್ಯರನ್ನು ನಗುಮುಖದಿಂದ ಸ್ವಾಗತಿಸುತ್ತಿದ್ದ ಮಹಿಳೆಯರು, ಅತ್ತಿತ್ತ ಓಡಾಡುತ್ತಿದ್ದ ಮಕ್ಕಳು, ಕ್ಯೂ ನಿಂತು ಪುಸ್ತಕ ಖರೀದಿಸುತ್ತಿದ್ದ ಪುಸ್ತಕ ಪ್ರಿಯರು. ರಾಮಯಣದ ಕಥೆ ಸಾರುವ ಭರತನಾಟ್ಯ. ಹೊಸಕರೆಹಳ್ಳಿಯ ಪಿಇಎಸ್ ವಿಶ್ವವಿದ್ಯಾಲಯ ಆವರಣದಲ್ಲಿ ಕಂಡುಬಂದ ದೃಶ್ಯವಿದು. ರಾಮಚಂದ್ರಾಪುರ ಮಠದ (Ramachandrapur Math) ರಾಘವೇಶ್ವರ ಭಾರತೀ ಶ್ರೀಗಳು(Raghaveshwar Bharti Shri) ರಚಿಸಿರುವ ಭಾವರಾಮಾಯಣ ರಾಮಾವತರಣ ಪುಸ್ತಕ (Bhava Ramayana Ramavataram book) ಲೋಕಾರ್ಪಣೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. PES ವಿಶ್ವವಿದ್ಯಾಲಯ ಆವರಣದಲ್ಲಿ ಹಬ್ಬದ ವಾತಾವರಣವೇ ಮನೆ ಮಾಡಿತ್ತು. ಮಂತ್ರಾಲಯದ ಸುಬುಧೇಂದ್ರ ತೀರ್ಥ ಶ್ರೀ, ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ ಪಾಟೀಲ್ ಉಪಸ್ಥಿರಿದ್ದರು. ನೂರಾರು ಗಣ್ಯರು, ಸಾವಿರಾರು ಸಂಖ್ಯೆಯಲ್ಲಿ ಶ್ರೀರಾಮಚಂದ್ರಪುರ ಮಠದ ಭಕ್ತರು, ಸಾರ್ವಜನಿಕರು ಭಾಗಿಯಾಗಿದ್ದರು. ಭಾವರಾಮಯಣ ರಾಮಾವತರಣ ಕೃತಿಯು ಸಾವಣ್ಣ ಬುಕ್ಸ್ ಪ್ರಕಟಿಸಿದೆ. ಕೇವಲ ಒಂದೇ ತಿಂಗಳಲ್ಲೇ ಐದು ಮುದ್ರಣಗಳನ್ನು ಪೂರ್ಣಗೊಳಿಸಿ ಆರನೇ ಮುದ್ರಣಕ್ಕೆ ಸಿದ್ದವಾಗುತ್ತಿದೆ. ಮೂಲ ರಾಮಾಯಣ ಅರಿಯಲೂ ಹಾಗೂ ಮಹತ್ವ ತಿಳಿಸುವಲ್ಲಿ‌ ಈ ಕೃತಿ ಯಶಸ್ವಿಯಾಗಿದೆ.

ಇದನ್ನೂ ವೀಕ್ಷಿಸಿ:  Weekly-Horoscope: ಈ ರಾಶಿಯವರಿಗೆ ವಾರ ಪೂರ್ತಿ ಸಾಲಬಾಧೆ ಕಾಡಲಿದ್ದು, ಸಂಗಾತಿಗಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ..

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!