ಭಾವರಾಮಾಯಣ ರಾಮಾವತರಣ ಪುಸ್ತಕ ಲೋಕಾರ್ಪಣೆ: ಹೊಸಕರೆಹಳ್ಳಿಯ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ

ಭಾವರಾಮಾಯಣ ರಾಮಾವತರಣ ಪುಸ್ತಕ ಲೋಕಾರ್ಪಣೆ: ಹೊಸಕರೆಹಳ್ಳಿಯ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ

Published : Jun 30, 2024, 11:24 AM IST

ಬೆಂಗಳೂರಿನ PES ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಭಾವರಾಮಾಯಣ ರಾಮಾವತರಣ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಂಭಾಗಣದ ತುಂಬಾ ಈ ಒಂದು ಕ್ಷಣಕ್ಕಾಗಿ ಜನ ಕಾದು ಕುಳಿತಿದ್ರು.

ಎಲ್ಲೆಡೆ ಹಬ್ಬದ ವಾತಾವಣ, ಅತಿಥಿ ಗಣ್ಯರನ್ನು ನಗುಮುಖದಿಂದ ಸ್ವಾಗತಿಸುತ್ತಿದ್ದ ಮಹಿಳೆಯರು, ಅತ್ತಿತ್ತ ಓಡಾಡುತ್ತಿದ್ದ ಮಕ್ಕಳು, ಕ್ಯೂ ನಿಂತು ಪುಸ್ತಕ ಖರೀದಿಸುತ್ತಿದ್ದ ಪುಸ್ತಕ ಪ್ರಿಯರು. ರಾಮಯಣದ ಕಥೆ ಸಾರುವ ಭರತನಾಟ್ಯ. ಹೊಸಕರೆಹಳ್ಳಿಯ ಪಿಇಎಸ್ ವಿಶ್ವವಿದ್ಯಾಲಯ ಆವರಣದಲ್ಲಿ ಕಂಡುಬಂದ ದೃಶ್ಯವಿದು. ರಾಮಚಂದ್ರಾಪುರ ಮಠದ (Ramachandrapur Math) ರಾಘವೇಶ್ವರ ಭಾರತೀ ಶ್ರೀಗಳು(Raghaveshwar Bharti Shri) ರಚಿಸಿರುವ ಭಾವರಾಮಾಯಣ ರಾಮಾವತರಣ ಪುಸ್ತಕ (Bhava Ramayana Ramavataram book) ಲೋಕಾರ್ಪಣೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. PES ವಿಶ್ವವಿದ್ಯಾಲಯ ಆವರಣದಲ್ಲಿ ಹಬ್ಬದ ವಾತಾವರಣವೇ ಮನೆ ಮಾಡಿತ್ತು. ಮಂತ್ರಾಲಯದ ಸುಬುಧೇಂದ್ರ ತೀರ್ಥ ಶ್ರೀ, ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ ಪಾಟೀಲ್ ಉಪಸ್ಥಿರಿದ್ದರು. ನೂರಾರು ಗಣ್ಯರು, ಸಾವಿರಾರು ಸಂಖ್ಯೆಯಲ್ಲಿ ಶ್ರೀರಾಮಚಂದ್ರಪುರ ಮಠದ ಭಕ್ತರು, ಸಾರ್ವಜನಿಕರು ಭಾಗಿಯಾಗಿದ್ದರು. ಭಾವರಾಮಯಣ ರಾಮಾವತರಣ ಕೃತಿಯು ಸಾವಣ್ಣ ಬುಕ್ಸ್ ಪ್ರಕಟಿಸಿದೆ. ಕೇವಲ ಒಂದೇ ತಿಂಗಳಲ್ಲೇ ಐದು ಮುದ್ರಣಗಳನ್ನು ಪೂರ್ಣಗೊಳಿಸಿ ಆರನೇ ಮುದ್ರಣಕ್ಕೆ ಸಿದ್ದವಾಗುತ್ತಿದೆ. ಮೂಲ ರಾಮಾಯಣ ಅರಿಯಲೂ ಹಾಗೂ ಮಹತ್ವ ತಿಳಿಸುವಲ್ಲಿ‌ ಈ ಕೃತಿ ಯಶಸ್ವಿಯಾಗಿದೆ.

ಇದನ್ನೂ ವೀಕ್ಷಿಸಿ:  Weekly-Horoscope: ಈ ರಾಶಿಯವರಿಗೆ ವಾರ ಪೂರ್ತಿ ಸಾಲಬಾಧೆ ಕಾಡಲಿದ್ದು, ಸಂಗಾತಿಗಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ..

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!