ಭಾವರಾಮಾಯಣ ರಾಮಾವತರಣ ಪುಸ್ತಕ ಲೋಕಾರ್ಪಣೆ: ಹೊಸಕರೆಹಳ್ಳಿಯ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ

ಭಾವರಾಮಾಯಣ ರಾಮಾವತರಣ ಪುಸ್ತಕ ಲೋಕಾರ್ಪಣೆ: ಹೊಸಕರೆಹಳ್ಳಿಯ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ

Published : Jun 30, 2024, 11:24 AM IST

ಬೆಂಗಳೂರಿನ PES ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಭಾವರಾಮಾಯಣ ರಾಮಾವತರಣ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಂಭಾಗಣದ ತುಂಬಾ ಈ ಒಂದು ಕ್ಷಣಕ್ಕಾಗಿ ಜನ ಕಾದು ಕುಳಿತಿದ್ರು.

ಎಲ್ಲೆಡೆ ಹಬ್ಬದ ವಾತಾವಣ, ಅತಿಥಿ ಗಣ್ಯರನ್ನು ನಗುಮುಖದಿಂದ ಸ್ವಾಗತಿಸುತ್ತಿದ್ದ ಮಹಿಳೆಯರು, ಅತ್ತಿತ್ತ ಓಡಾಡುತ್ತಿದ್ದ ಮಕ್ಕಳು, ಕ್ಯೂ ನಿಂತು ಪುಸ್ತಕ ಖರೀದಿಸುತ್ತಿದ್ದ ಪುಸ್ತಕ ಪ್ರಿಯರು. ರಾಮಯಣದ ಕಥೆ ಸಾರುವ ಭರತನಾಟ್ಯ. ಹೊಸಕರೆಹಳ್ಳಿಯ ಪಿಇಎಸ್ ವಿಶ್ವವಿದ್ಯಾಲಯ ಆವರಣದಲ್ಲಿ ಕಂಡುಬಂದ ದೃಶ್ಯವಿದು. ರಾಮಚಂದ್ರಾಪುರ ಮಠದ (Ramachandrapur Math) ರಾಘವೇಶ್ವರ ಭಾರತೀ ಶ್ರೀಗಳು(Raghaveshwar Bharti Shri) ರಚಿಸಿರುವ ಭಾವರಾಮಾಯಣ ರಾಮಾವತರಣ ಪುಸ್ತಕ (Bhava Ramayana Ramavataram book) ಲೋಕಾರ್ಪಣೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. PES ವಿಶ್ವವಿದ್ಯಾಲಯ ಆವರಣದಲ್ಲಿ ಹಬ್ಬದ ವಾತಾವರಣವೇ ಮನೆ ಮಾಡಿತ್ತು. ಮಂತ್ರಾಲಯದ ಸುಬುಧೇಂದ್ರ ತೀರ್ಥ ಶ್ರೀ, ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ ಪಾಟೀಲ್ ಉಪಸ್ಥಿರಿದ್ದರು. ನೂರಾರು ಗಣ್ಯರು, ಸಾವಿರಾರು ಸಂಖ್ಯೆಯಲ್ಲಿ ಶ್ರೀರಾಮಚಂದ್ರಪುರ ಮಠದ ಭಕ್ತರು, ಸಾರ್ವಜನಿಕರು ಭಾಗಿಯಾಗಿದ್ದರು. ಭಾವರಾಮಯಣ ರಾಮಾವತರಣ ಕೃತಿಯು ಸಾವಣ್ಣ ಬುಕ್ಸ್ ಪ್ರಕಟಿಸಿದೆ. ಕೇವಲ ಒಂದೇ ತಿಂಗಳಲ್ಲೇ ಐದು ಮುದ್ರಣಗಳನ್ನು ಪೂರ್ಣಗೊಳಿಸಿ ಆರನೇ ಮುದ್ರಣಕ್ಕೆ ಸಿದ್ದವಾಗುತ್ತಿದೆ. ಮೂಲ ರಾಮಾಯಣ ಅರಿಯಲೂ ಹಾಗೂ ಮಹತ್ವ ತಿಳಿಸುವಲ್ಲಿ‌ ಈ ಕೃತಿ ಯಶಸ್ವಿಯಾಗಿದೆ.

ಇದನ್ನೂ ವೀಕ್ಷಿಸಿ:  Weekly-Horoscope: ಈ ರಾಶಿಯವರಿಗೆ ವಾರ ಪೂರ್ತಿ ಸಾಲಬಾಧೆ ಕಾಡಲಿದ್ದು, ಸಂಗಾತಿಗಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ..

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!