ಭಾವರಾಮಾಯಣ ರಾಮಾವತರಣ ಪುಸ್ತಕ ಲೋಕಾರ್ಪಣೆ: ಹೊಸಕರೆಹಳ್ಳಿಯ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ

ಭಾವರಾಮಾಯಣ ರಾಮಾವತರಣ ಪುಸ್ತಕ ಲೋಕಾರ್ಪಣೆ: ಹೊಸಕರೆಹಳ್ಳಿಯ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ

Published : Jun 30, 2024, 11:24 AM IST

ಬೆಂಗಳೂರಿನ PES ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಭಾವರಾಮಾಯಣ ರಾಮಾವತರಣ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಂಭಾಗಣದ ತುಂಬಾ ಈ ಒಂದು ಕ್ಷಣಕ್ಕಾಗಿ ಜನ ಕಾದು ಕುಳಿತಿದ್ರು.

ಎಲ್ಲೆಡೆ ಹಬ್ಬದ ವಾತಾವಣ, ಅತಿಥಿ ಗಣ್ಯರನ್ನು ನಗುಮುಖದಿಂದ ಸ್ವಾಗತಿಸುತ್ತಿದ್ದ ಮಹಿಳೆಯರು, ಅತ್ತಿತ್ತ ಓಡಾಡುತ್ತಿದ್ದ ಮಕ್ಕಳು, ಕ್ಯೂ ನಿಂತು ಪುಸ್ತಕ ಖರೀದಿಸುತ್ತಿದ್ದ ಪುಸ್ತಕ ಪ್ರಿಯರು. ರಾಮಯಣದ ಕಥೆ ಸಾರುವ ಭರತನಾಟ್ಯ. ಹೊಸಕರೆಹಳ್ಳಿಯ ಪಿಇಎಸ್ ವಿಶ್ವವಿದ್ಯಾಲಯ ಆವರಣದಲ್ಲಿ ಕಂಡುಬಂದ ದೃಶ್ಯವಿದು. ರಾಮಚಂದ್ರಾಪುರ ಮಠದ (Ramachandrapur Math) ರಾಘವೇಶ್ವರ ಭಾರತೀ ಶ್ರೀಗಳು(Raghaveshwar Bharti Shri) ರಚಿಸಿರುವ ಭಾವರಾಮಾಯಣ ರಾಮಾವತರಣ ಪುಸ್ತಕ (Bhava Ramayana Ramavataram book) ಲೋಕಾರ್ಪಣೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. PES ವಿಶ್ವವಿದ್ಯಾಲಯ ಆವರಣದಲ್ಲಿ ಹಬ್ಬದ ವಾತಾವರಣವೇ ಮನೆ ಮಾಡಿತ್ತು. ಮಂತ್ರಾಲಯದ ಸುಬುಧೇಂದ್ರ ತೀರ್ಥ ಶ್ರೀ, ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ ಪಾಟೀಲ್ ಉಪಸ್ಥಿರಿದ್ದರು. ನೂರಾರು ಗಣ್ಯರು, ಸಾವಿರಾರು ಸಂಖ್ಯೆಯಲ್ಲಿ ಶ್ರೀರಾಮಚಂದ್ರಪುರ ಮಠದ ಭಕ್ತರು, ಸಾರ್ವಜನಿಕರು ಭಾಗಿಯಾಗಿದ್ದರು. ಭಾವರಾಮಯಣ ರಾಮಾವತರಣ ಕೃತಿಯು ಸಾವಣ್ಣ ಬುಕ್ಸ್ ಪ್ರಕಟಿಸಿದೆ. ಕೇವಲ ಒಂದೇ ತಿಂಗಳಲ್ಲೇ ಐದು ಮುದ್ರಣಗಳನ್ನು ಪೂರ್ಣಗೊಳಿಸಿ ಆರನೇ ಮುದ್ರಣಕ್ಕೆ ಸಿದ್ದವಾಗುತ್ತಿದೆ. ಮೂಲ ರಾಮಾಯಣ ಅರಿಯಲೂ ಹಾಗೂ ಮಹತ್ವ ತಿಳಿಸುವಲ್ಲಿ‌ ಈ ಕೃತಿ ಯಶಸ್ವಿಯಾಗಿದೆ.

ಇದನ್ನೂ ವೀಕ್ಷಿಸಿ:  Weekly-Horoscope: ಈ ರಾಶಿಯವರಿಗೆ ವಾರ ಪೂರ್ತಿ ಸಾಲಬಾಧೆ ಕಾಡಲಿದ್ದು, ಸಂಗಾತಿಗಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ..

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?