ಭವ್ಯಾ ನರಸಿಂಹಮೂರ್ತಿ ಇನ್ಮುಂದೆ ಲೆಫ್ಟಿನೆಂಟ್‌! ಇಂಡೋ-ಪಾಕ್ LOC ಬಳಿಯ  ಸೇನಾ ಘಟಕದಲ್ಲಿ ನೇಮಕ!

ಭವ್ಯಾ ನರಸಿಂಹಮೂರ್ತಿ ಇನ್ಮುಂದೆ ಲೆಫ್ಟಿನೆಂಟ್‌! ಇಂಡೋ-ಪಾಕ್ LOC ಬಳಿಯ ಸೇನಾ ಘಟಕದಲ್ಲಿ ನೇಮಕ!

Published : Jun 02, 2024, 06:10 PM ISTUpdated : Jun 02, 2024, 06:11 PM IST

ಪ್ರಾದೇಶಿಕ ಸೇನೆಗೆ ಕಾಂಗ್ರೆಸ್ ವಕ್ತಾರೆ ಭವ್ಯಾ ನರಸಿಂಹಮೂರ್ತಿ ನಿಯೋಜನೆ!
ಕಾಂಗ್ರೆಸ್‌ನ ವಕ್ತಾರೆಯಾಗಿ ಪರಿಚಯರಾಗಿದ್ದ ಭವ್ಯಾ ಈಗ ಲೆಫ್ಟಿನೆಂಟ್‌ ಭವ್ಯಾ!
ಲೆಫ್ಟಿನೆಂಟ್‌ ಆಗಿ ನಿಯೋಜನೆಗೊಂಡಿರುವ ಬಗ್ಗೆ ಮಾಹಿತಿ ಹಂಚಿಕೊಂಡ ಭವ್ಯಾ

ಕಾಂಗ್ರೆಸ್‌ ಪಕ್ಷದ ವಕ್ತಾರೆ ಹಾಗೂ ಸೋಶಿಯಲ್‌ ಮೀಡಿಯಾ ವಿಭಾಗದಲ್ಲಿ ಪ್ರಮುಖ ಸ್ಥಾನದಲ್ಲಿದ್ದ ಭವ್ಯಾ ನರಸಿಂಹಮೂರ್ತಿ(Bhavya Narasimhamurthy) ದೇಶದ ಟೆರಿಟರಿಯಲ್‌ ಆರ್ಮಿಗೆ ನಿಯೋಜನೆಗೊಂಡಿದ್ದಾರೆ. ಇಲ್ಲಿಯವರೆಗೂ ಕಾಂಗ್ರೆಸ್‌ನ(Congress) ವಕ್ತಾರೆಯಾಗಿ ಜನರಿಗೆ ಪರಿಚಯರಾಗಿದ್ದ ಭವ್ಯಾ ನರಸಿಂಹಮೂರ್ತಿ ಈಗ ಲೆಫ್ಟಿನೆಂಟ್‌ ಭವ್ಯಾ ನರಸಿಂಹ ಮೂರ್ತಿಯಾಗಿದ್ದಾರೆ. ತಾವು ದೇಶದ ಟೆರಿಟರಿಯಲ್‌ ಆರ್ಮಿ(Territorial Army) ಅಂದರೆ, ಪ್ರಾದೇಶಿಕ ಆರ್ಮಿಯಲ್ಲಿ ಲೆಫ್ಟಿನೆಂಟ್‌ ಆಗಿ ನಿಯೋಜನೆಗೊಂಡಿರುವ ಬಗ್ಗೆ ಭವ್ಯಾ ಅವರು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಎನ್ನುವ ಶ್ರೇಯಕ್ಕೂ ಲೆಫ್ಟಿನೆಂಟ್‌ ಭವ್ಯಾ ನರಸಿಂಹ ಮೂರ್ತಿ ಪಾತ್ರರಾಗಿದ್ದಾರೆ.2022ರ ಸಾಲಿನ ಪರೀಕ್ಷೆಯಲ್ಲಿ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ(Woman Territorial Army Officer) ಎನ್ನುವ ಗೌರವವೂ ಭವ್ಯಾ ನರಸಿಂಹಮೂರ್ತಿ ಅವರದ್ದಾಗಿದೆ.

ಇದನ್ನೂ ವೀಕ್ಷಿಸಿ:  CT Ravi: 95ನೇ ಇಸವಿಯಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ,ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ: ಸಿಟಿ ರವಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?