ಭವ್ಯಾ ನರಸಿಂಹಮೂರ್ತಿ ಇನ್ಮುಂದೆ ಲೆಫ್ಟಿನೆಂಟ್‌! ಇಂಡೋ-ಪಾಕ್ LOC ಬಳಿಯ  ಸೇನಾ ಘಟಕದಲ್ಲಿ ನೇಮಕ!

ಭವ್ಯಾ ನರಸಿಂಹಮೂರ್ತಿ ಇನ್ಮುಂದೆ ಲೆಫ್ಟಿನೆಂಟ್‌! ಇಂಡೋ-ಪಾಕ್ LOC ಬಳಿಯ ಸೇನಾ ಘಟಕದಲ್ಲಿ ನೇಮಕ!

Published : Jun 02, 2024, 06:10 PM ISTUpdated : Jun 02, 2024, 06:11 PM IST

ಪ್ರಾದೇಶಿಕ ಸೇನೆಗೆ ಕಾಂಗ್ರೆಸ್ ವಕ್ತಾರೆ ಭವ್ಯಾ ನರಸಿಂಹಮೂರ್ತಿ ನಿಯೋಜನೆ!
ಕಾಂಗ್ರೆಸ್‌ನ ವಕ್ತಾರೆಯಾಗಿ ಪರಿಚಯರಾಗಿದ್ದ ಭವ್ಯಾ ಈಗ ಲೆಫ್ಟಿನೆಂಟ್‌ ಭವ್ಯಾ!
ಲೆಫ್ಟಿನೆಂಟ್‌ ಆಗಿ ನಿಯೋಜನೆಗೊಂಡಿರುವ ಬಗ್ಗೆ ಮಾಹಿತಿ ಹಂಚಿಕೊಂಡ ಭವ್ಯಾ

ಕಾಂಗ್ರೆಸ್‌ ಪಕ್ಷದ ವಕ್ತಾರೆ ಹಾಗೂ ಸೋಶಿಯಲ್‌ ಮೀಡಿಯಾ ವಿಭಾಗದಲ್ಲಿ ಪ್ರಮುಖ ಸ್ಥಾನದಲ್ಲಿದ್ದ ಭವ್ಯಾ ನರಸಿಂಹಮೂರ್ತಿ(Bhavya Narasimhamurthy) ದೇಶದ ಟೆರಿಟರಿಯಲ್‌ ಆರ್ಮಿಗೆ ನಿಯೋಜನೆಗೊಂಡಿದ್ದಾರೆ. ಇಲ್ಲಿಯವರೆಗೂ ಕಾಂಗ್ರೆಸ್‌ನ(Congress) ವಕ್ತಾರೆಯಾಗಿ ಜನರಿಗೆ ಪರಿಚಯರಾಗಿದ್ದ ಭವ್ಯಾ ನರಸಿಂಹಮೂರ್ತಿ ಈಗ ಲೆಫ್ಟಿನೆಂಟ್‌ ಭವ್ಯಾ ನರಸಿಂಹ ಮೂರ್ತಿಯಾಗಿದ್ದಾರೆ. ತಾವು ದೇಶದ ಟೆರಿಟರಿಯಲ್‌ ಆರ್ಮಿ(Territorial Army) ಅಂದರೆ, ಪ್ರಾದೇಶಿಕ ಆರ್ಮಿಯಲ್ಲಿ ಲೆಫ್ಟಿನೆಂಟ್‌ ಆಗಿ ನಿಯೋಜನೆಗೊಂಡಿರುವ ಬಗ್ಗೆ ಭವ್ಯಾ ಅವರು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಎನ್ನುವ ಶ್ರೇಯಕ್ಕೂ ಲೆಫ್ಟಿನೆಂಟ್‌ ಭವ್ಯಾ ನರಸಿಂಹ ಮೂರ್ತಿ ಪಾತ್ರರಾಗಿದ್ದಾರೆ.2022ರ ಸಾಲಿನ ಪರೀಕ್ಷೆಯಲ್ಲಿ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ(Woman Territorial Army Officer) ಎನ್ನುವ ಗೌರವವೂ ಭವ್ಯಾ ನರಸಿಂಹಮೂರ್ತಿ ಅವರದ್ದಾಗಿದೆ.

ಇದನ್ನೂ ವೀಕ್ಷಿಸಿ:  CT Ravi: 95ನೇ ಇಸವಿಯಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ,ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ: ಸಿಟಿ ರವಿ

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ