ಬೀದರ್:  ಕೆಮಿಕಲ್ ಫ್ಯಾಕ್ಟರಿ ಹಟಾವ್ , ಜನತಾ ಕೊ ಬಚಾವ್.! ಏನಿವರ ಸಮಸ್ಯೆ..?

ಬೀದರ್: ಕೆಮಿಕಲ್ ಫ್ಯಾಕ್ಟರಿ ಹಟಾವ್ , ಜನತಾ ಕೊ ಬಚಾವ್.! ಏನಿವರ ಸಮಸ್ಯೆ..?

Suvarna News   | Asianet News
Published : Sep 04, 2021, 03:12 PM ISTUpdated : Sep 04, 2021, 03:14 PM IST

- ಬೀದರ್: ಜನರ ಪಾಲಿಗೆ ಶಾಪವಾಗಿ ಪರಿಣಮಿಸಿರುವ ಕೆಮಿಕಲ್ ಫ್ಯಾಕ್ಟರಿ

- ವಿಷಕಾರಿ ತ್ಯಾಜ್ಯದಿಂದ ಚರ್ಮ ರೋಗಕ್ಕೆ ತುತ್ತಾಗುತ್ತಿರುವ ಸ್ಥಳೀಯರು

- ಕೆಮಿಕಲ್ ಫ್ಯಾಕ್ಟರಿ ಹಟಾವ್ ಜನತಾ ಕೊ ಬಚಾವ್ ಎನ್ನುತ್ತಿರುವ ಗ್ರಾಮಸ್ಥರು

ಬೀದರ್ (ಸೆ. 04): ಇಲ್ಲಿರುವ ಕೆಮಿಕಲ್ ಕಾರ್ಖಾನೆಗಳು ನೇರವಾಗಿ ಹಳ್ಳ, ಕೊಳ್ಳಗಳಿಗೆ ವಿಷಕಾರಿ ತ್ಯಾಜ್ಯ ಬಿಡುತ್ತಿವೆ. ಆ ವಿಷಕಾರಿ ತ್ಯಾಜ್ಯ ಎಷ್ಟೊಂದು ಡೇಂಜರ್ ಆಗಿದೆ ಅಂದ್ರೆ ಇಲ್ಲಿವರೆಗೂ ಪ್ರಾಣಿ, ಪಕ್ಷಿಗಳು, ಜಾನುವಾರುಗಳ ಸಾವಿಗಂತು ಲೆಕ್ಕವೇ ಇಲ್ಲ,. ಫಲವತ್ತಾಗಿ ಬೆಳೆಯುವ ಬೆಳೆಗಳು ಕೂಡ ಅಲ್ಲಿನ ಪ್ರದೇಶದಲ್ಲಿ ಕುಂಟಿತವಾಗ್ತಿವೆ.


  
ಹಳ್ಳಕ್ಕೆ ಬಿಡಲಾಗುತ್ತಿರುವ ವಿಷಕಾರಿ ತ್ಯಾಜ್ಯದಿಂದ ಎಷ್ಟೋ ಜನರಿಗೆ ಚರ್ಮರೋಗಕ್ಕೆ ತುತ್ತಾಗಿದ್ದಾರೆ.  ತಜ್ಞರು ಹೇಳುವ ಪ್ರಕಾರ ಈ ತ್ಯಾಜ್ಯ ಮಿಶ್ರಿತವಾಗಿರುವ ನೀರು ಕುಡಿಯೋದು ಬಿಡಿ ಉಪಯೋಗಕ್ಕೂ ಯೋಗವಿಲ್ಲ ಎನ್ನುತ್ತಾರೆ. ಈಗಾಗಲೇ ಹುಮನಾಬಾದ್ ಸುತ್ತಲಿನ ಗಡವಂತಿ ಮತ್ತು ಮಾಣಿಕನಗರದಲ್ಲಿನ ನಿವಾಸಿಗಳು ನಮ್ಮ ಊರಿನಲ್ಲಿನ ಬಾವಿಯಲ್ಲಿನ ನೀರುಗಳು ಗಬ್ಬು ನಾರುತ್ತಿವೆ, ಕೆಲವರಂತು ಊರು ಬಿಟ್ಟು ವಲಸೆ ಹೋಗುತ್ತಿದ್ದಾರೆ,. ಕೂಡಲೇ ಇಲ್ಲಿನ ಕಾರ್ಖಾನೆಗಳನ್ನ ಸ್ಥಳಾಂತರಿಸಿ ನಮ್ಮನ್ನು ಉಳಿಸಿ ಎಂದು ಅಂಗಲಾಚುತ್ತಿದ್ದಾರೆ.  ಜನಪ್ರತಿನಿಧಿಗಳೇ ದಯವಿಟ್ಟು ಗಮನ ಹರಿಸಿ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್