ಬೀದರ್:  ಕೆಮಿಕಲ್ ಫ್ಯಾಕ್ಟರಿ ಹಟಾವ್ , ಜನತಾ ಕೊ ಬಚಾವ್.! ಏನಿವರ ಸಮಸ್ಯೆ..?

ಬೀದರ್: ಕೆಮಿಕಲ್ ಫ್ಯಾಕ್ಟರಿ ಹಟಾವ್ , ಜನತಾ ಕೊ ಬಚಾವ್.! ಏನಿವರ ಸಮಸ್ಯೆ..?

Suvarna News   | Asianet News
Published : Sep 04, 2021, 03:12 PM ISTUpdated : Sep 04, 2021, 03:14 PM IST

- ಬೀದರ್: ಜನರ ಪಾಲಿಗೆ ಶಾಪವಾಗಿ ಪರಿಣಮಿಸಿರುವ ಕೆಮಿಕಲ್ ಫ್ಯಾಕ್ಟರಿ

- ವಿಷಕಾರಿ ತ್ಯಾಜ್ಯದಿಂದ ಚರ್ಮ ರೋಗಕ್ಕೆ ತುತ್ತಾಗುತ್ತಿರುವ ಸ್ಥಳೀಯರು

- ಕೆಮಿಕಲ್ ಫ್ಯಾಕ್ಟರಿ ಹಟಾವ್ ಜನತಾ ಕೊ ಬಚಾವ್ ಎನ್ನುತ್ತಿರುವ ಗ್ರಾಮಸ್ಥರು

ಬೀದರ್ (ಸೆ. 04): ಇಲ್ಲಿರುವ ಕೆಮಿಕಲ್ ಕಾರ್ಖಾನೆಗಳು ನೇರವಾಗಿ ಹಳ್ಳ, ಕೊಳ್ಳಗಳಿಗೆ ವಿಷಕಾರಿ ತ್ಯಾಜ್ಯ ಬಿಡುತ್ತಿವೆ. ಆ ವಿಷಕಾರಿ ತ್ಯಾಜ್ಯ ಎಷ್ಟೊಂದು ಡೇಂಜರ್ ಆಗಿದೆ ಅಂದ್ರೆ ಇಲ್ಲಿವರೆಗೂ ಪ್ರಾಣಿ, ಪಕ್ಷಿಗಳು, ಜಾನುವಾರುಗಳ ಸಾವಿಗಂತು ಲೆಕ್ಕವೇ ಇಲ್ಲ,. ಫಲವತ್ತಾಗಿ ಬೆಳೆಯುವ ಬೆಳೆಗಳು ಕೂಡ ಅಲ್ಲಿನ ಪ್ರದೇಶದಲ್ಲಿ ಕುಂಟಿತವಾಗ್ತಿವೆ.


  
ಹಳ್ಳಕ್ಕೆ ಬಿಡಲಾಗುತ್ತಿರುವ ವಿಷಕಾರಿ ತ್ಯಾಜ್ಯದಿಂದ ಎಷ್ಟೋ ಜನರಿಗೆ ಚರ್ಮರೋಗಕ್ಕೆ ತುತ್ತಾಗಿದ್ದಾರೆ.  ತಜ್ಞರು ಹೇಳುವ ಪ್ರಕಾರ ಈ ತ್ಯಾಜ್ಯ ಮಿಶ್ರಿತವಾಗಿರುವ ನೀರು ಕುಡಿಯೋದು ಬಿಡಿ ಉಪಯೋಗಕ್ಕೂ ಯೋಗವಿಲ್ಲ ಎನ್ನುತ್ತಾರೆ. ಈಗಾಗಲೇ ಹುಮನಾಬಾದ್ ಸುತ್ತಲಿನ ಗಡವಂತಿ ಮತ್ತು ಮಾಣಿಕನಗರದಲ್ಲಿನ ನಿವಾಸಿಗಳು ನಮ್ಮ ಊರಿನಲ್ಲಿನ ಬಾವಿಯಲ್ಲಿನ ನೀರುಗಳು ಗಬ್ಬು ನಾರುತ್ತಿವೆ, ಕೆಲವರಂತು ಊರು ಬಿಟ್ಟು ವಲಸೆ ಹೋಗುತ್ತಿದ್ದಾರೆ,. ಕೂಡಲೇ ಇಲ್ಲಿನ ಕಾರ್ಖಾನೆಗಳನ್ನ ಸ್ಥಳಾಂತರಿಸಿ ನಮ್ಮನ್ನು ಉಳಿಸಿ ಎಂದು ಅಂಗಲಾಚುತ್ತಿದ್ದಾರೆ.  ಜನಪ್ರತಿನಿಧಿಗಳೇ ದಯವಿಟ್ಟು ಗಮನ ಹರಿಸಿ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!