ಬೀದರ್:  ಕೆಮಿಕಲ್ ಫ್ಯಾಕ್ಟರಿ ಹಟಾವ್ , ಜನತಾ ಕೊ ಬಚಾವ್.! ಏನಿವರ ಸಮಸ್ಯೆ..?

ಬೀದರ್: ಕೆಮಿಕಲ್ ಫ್ಯಾಕ್ಟರಿ ಹಟಾವ್ , ಜನತಾ ಕೊ ಬಚಾವ್.! ಏನಿವರ ಸಮಸ್ಯೆ..?

Suvarna News   | Asianet News
Published : Sep 04, 2021, 03:12 PM ISTUpdated : Sep 04, 2021, 03:14 PM IST

- ಬೀದರ್: ಜನರ ಪಾಲಿಗೆ ಶಾಪವಾಗಿ ಪರಿಣಮಿಸಿರುವ ಕೆಮಿಕಲ್ ಫ್ಯಾಕ್ಟರಿ

- ವಿಷಕಾರಿ ತ್ಯಾಜ್ಯದಿಂದ ಚರ್ಮ ರೋಗಕ್ಕೆ ತುತ್ತಾಗುತ್ತಿರುವ ಸ್ಥಳೀಯರು

- ಕೆಮಿಕಲ್ ಫ್ಯಾಕ್ಟರಿ ಹಟಾವ್ ಜನತಾ ಕೊ ಬಚಾವ್ ಎನ್ನುತ್ತಿರುವ ಗ್ರಾಮಸ್ಥರು

ಬೀದರ್ (ಸೆ. 04): ಇಲ್ಲಿರುವ ಕೆಮಿಕಲ್ ಕಾರ್ಖಾನೆಗಳು ನೇರವಾಗಿ ಹಳ್ಳ, ಕೊಳ್ಳಗಳಿಗೆ ವಿಷಕಾರಿ ತ್ಯಾಜ್ಯ ಬಿಡುತ್ತಿವೆ. ಆ ವಿಷಕಾರಿ ತ್ಯಾಜ್ಯ ಎಷ್ಟೊಂದು ಡೇಂಜರ್ ಆಗಿದೆ ಅಂದ್ರೆ ಇಲ್ಲಿವರೆಗೂ ಪ್ರಾಣಿ, ಪಕ್ಷಿಗಳು, ಜಾನುವಾರುಗಳ ಸಾವಿಗಂತು ಲೆಕ್ಕವೇ ಇಲ್ಲ,. ಫಲವತ್ತಾಗಿ ಬೆಳೆಯುವ ಬೆಳೆಗಳು ಕೂಡ ಅಲ್ಲಿನ ಪ್ರದೇಶದಲ್ಲಿ ಕುಂಟಿತವಾಗ್ತಿವೆ.


  
ಹಳ್ಳಕ್ಕೆ ಬಿಡಲಾಗುತ್ತಿರುವ ವಿಷಕಾರಿ ತ್ಯಾಜ್ಯದಿಂದ ಎಷ್ಟೋ ಜನರಿಗೆ ಚರ್ಮರೋಗಕ್ಕೆ ತುತ್ತಾಗಿದ್ದಾರೆ.  ತಜ್ಞರು ಹೇಳುವ ಪ್ರಕಾರ ಈ ತ್ಯಾಜ್ಯ ಮಿಶ್ರಿತವಾಗಿರುವ ನೀರು ಕುಡಿಯೋದು ಬಿಡಿ ಉಪಯೋಗಕ್ಕೂ ಯೋಗವಿಲ್ಲ ಎನ್ನುತ್ತಾರೆ. ಈಗಾಗಲೇ ಹುಮನಾಬಾದ್ ಸುತ್ತಲಿನ ಗಡವಂತಿ ಮತ್ತು ಮಾಣಿಕನಗರದಲ್ಲಿನ ನಿವಾಸಿಗಳು ನಮ್ಮ ಊರಿನಲ್ಲಿನ ಬಾವಿಯಲ್ಲಿನ ನೀರುಗಳು ಗಬ್ಬು ನಾರುತ್ತಿವೆ, ಕೆಲವರಂತು ಊರು ಬಿಟ್ಟು ವಲಸೆ ಹೋಗುತ್ತಿದ್ದಾರೆ,. ಕೂಡಲೇ ಇಲ್ಲಿನ ಕಾರ್ಖಾನೆಗಳನ್ನ ಸ್ಥಳಾಂತರಿಸಿ ನಮ್ಮನ್ನು ಉಳಿಸಿ ಎಂದು ಅಂಗಲಾಚುತ್ತಿದ್ದಾರೆ.  ಜನಪ್ರತಿನಿಧಿಗಳೇ ದಯವಿಟ್ಟು ಗಮನ ಹರಿಸಿ. 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!