ಬೀದರ್:  ಕೆಮಿಕಲ್ ಫ್ಯಾಕ್ಟರಿ ಹಟಾವ್ , ಜನತಾ ಕೊ ಬಚಾವ್.! ಏನಿವರ ಸಮಸ್ಯೆ..?

ಬೀದರ್: ಕೆಮಿಕಲ್ ಫ್ಯಾಕ್ಟರಿ ಹಟಾವ್ , ಜನತಾ ಕೊ ಬಚಾವ್.! ಏನಿವರ ಸಮಸ್ಯೆ..?

Published : Sep 04, 2021, 03:12 PM ISTUpdated : Sep 04, 2021, 03:14 PM IST

- ಬೀದರ್: ಜನರ ಪಾಲಿಗೆ ಶಾಪವಾಗಿ ಪರಿಣಮಿಸಿರುವ ಕೆಮಿಕಲ್ ಫ್ಯಾಕ್ಟರಿ

- ವಿಷಕಾರಿ ತ್ಯಾಜ್ಯದಿಂದ ಚರ್ಮ ರೋಗಕ್ಕೆ ತುತ್ತಾಗುತ್ತಿರುವ ಸ್ಥಳೀಯರು

- ಕೆಮಿಕಲ್ ಫ್ಯಾಕ್ಟರಿ ಹಟಾವ್ ಜನತಾ ಕೊ ಬಚಾವ್ ಎನ್ನುತ್ತಿರುವ ಗ್ರಾಮಸ್ಥರು

ಬೀದರ್ (ಸೆ. 04): ಇಲ್ಲಿರುವ ಕೆಮಿಕಲ್ ಕಾರ್ಖಾನೆಗಳು ನೇರವಾಗಿ ಹಳ್ಳ, ಕೊಳ್ಳಗಳಿಗೆ ವಿಷಕಾರಿ ತ್ಯಾಜ್ಯ ಬಿಡುತ್ತಿವೆ. ಆ ವಿಷಕಾರಿ ತ್ಯಾಜ್ಯ ಎಷ್ಟೊಂದು ಡೇಂಜರ್ ಆಗಿದೆ ಅಂದ್ರೆ ಇಲ್ಲಿವರೆಗೂ ಪ್ರಾಣಿ, ಪಕ್ಷಿಗಳು, ಜಾನುವಾರುಗಳ ಸಾವಿಗಂತು ಲೆಕ್ಕವೇ ಇಲ್ಲ,. ಫಲವತ್ತಾಗಿ ಬೆಳೆಯುವ ಬೆಳೆಗಳು ಕೂಡ ಅಲ್ಲಿನ ಪ್ರದೇಶದಲ್ಲಿ ಕುಂಟಿತವಾಗ್ತಿವೆ.


  
ಹಳ್ಳಕ್ಕೆ ಬಿಡಲಾಗುತ್ತಿರುವ ವಿಷಕಾರಿ ತ್ಯಾಜ್ಯದಿಂದ ಎಷ್ಟೋ ಜನರಿಗೆ ಚರ್ಮರೋಗಕ್ಕೆ ತುತ್ತಾಗಿದ್ದಾರೆ.  ತಜ್ಞರು ಹೇಳುವ ಪ್ರಕಾರ ಈ ತ್ಯಾಜ್ಯ ಮಿಶ್ರಿತವಾಗಿರುವ ನೀರು ಕುಡಿಯೋದು ಬಿಡಿ ಉಪಯೋಗಕ್ಕೂ ಯೋಗವಿಲ್ಲ ಎನ್ನುತ್ತಾರೆ. ಈಗಾಗಲೇ ಹುಮನಾಬಾದ್ ಸುತ್ತಲಿನ ಗಡವಂತಿ ಮತ್ತು ಮಾಣಿಕನಗರದಲ್ಲಿನ ನಿವಾಸಿಗಳು ನಮ್ಮ ಊರಿನಲ್ಲಿನ ಬಾವಿಯಲ್ಲಿನ ನೀರುಗಳು ಗಬ್ಬು ನಾರುತ್ತಿವೆ, ಕೆಲವರಂತು ಊರು ಬಿಟ್ಟು ವಲಸೆ ಹೋಗುತ್ತಿದ್ದಾರೆ,. ಕೂಡಲೇ ಇಲ್ಲಿನ ಕಾರ್ಖಾನೆಗಳನ್ನ ಸ್ಥಳಾಂತರಿಸಿ ನಮ್ಮನ್ನು ಉಳಿಸಿ ಎಂದು ಅಂಗಲಾಚುತ್ತಿದ್ದಾರೆ.  ಜನಪ್ರತಿನಿಧಿಗಳೇ ದಯವಿಟ್ಟು ಗಮನ ಹರಿಸಿ. 

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!