ಬೀದರ್‌ ಜಿಲ್ಲೆಯಲ್ಲಿ ಮೂಲ ಸೌಕರ್ಯಗಳಿಲ್ಲದೇ ಜನ ಕಂಗಾಲು..!

ಬೀದರ್‌ ಜಿಲ್ಲೆಯಲ್ಲಿ ಮೂಲ ಸೌಕರ್ಯಗಳಿಲ್ಲದೇ ಜನ ಕಂಗಾಲು..!

Published : Sep 03, 2023, 11:30 AM IST

ರಸ್ತೆ, ಚರಂಡಿ, ವಿದ್ಯುತ್ ದೀಪ ಇಲ್ಲದೇ ಗಡಿ ಜಿಲ್ಲೆಯ ನಗರದ ಜನರು ದಿನನಿತ್ಯ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಕ್ಷೇತ್ರದ ಜನರಿಗೆ  ಸೌಕರ್ಯ ಕಲ್ಪಿಸುವುರಲ್ಲಿ ಜನಪತ್ರಿನಿಧಿಗಳು ವಿಫಲರಾಗಿದ್ದಾರೆ. ಸಚಿವ ರಹೀಂ ಖಾನ್ ಸ್ವಕೇತ್ರದಲ್ಲೇ ಮೂಲಸೌಕರ್ಯಗಳಿಂದ ಜನ ವಂಚಿತರಾಗಿದ್ದು ದೃರಷ್ಟಕರವಾಗಿದೆ.
 

ರಸ್ತೆ ಇಲ್ಲ.. ಚರಂಡಿ ಇಲ್ಲ.. ವಿದ್ಯುತ್ ದೀಪಗಳೂ ಸರಿಯಾಗಿಲ್ಲ. ಒಟ್ಟಿನಲ್ಲಿ ಜನರಿಗೆ ಮೂಲ ಸೌಲಭ್ಯಗಳೇ ಸಿಗ್ತಿಲ್ಲ. ಇದು ಗಡಿ ಜಿಲ್ಲೆ ಬೀದರ್(Bidar) ಜನರ ದುಸ್ಥಿತಿ. 20 ವರ್ಷಗಳಿಂದ ಈ ಜನರಿಗೆ ಮೂಲಸೌಕರ್ಯ(Basic Facility) ಅನ್ನೋದು ಕನಸಾಗಿದೆ. ಬೀದರ್ ನಗರದ ಸಾಯಿ ನಗರದಲ್ಲಿ ನೂರಾರು ಕುಟುಂಬಗಳು ವಾಸಿಸುತ್ತಿವೆ. 20 ವರ್ಷದಿಂದ ಸರಿಯಾದ ರಸ್ತೆಗಳಿಲ್ಲ, ಚರಂಡಿ ಅಂತೂ ಕಾಣಿಸಿಗೋದೆ ಇಲ್ಲ. ಅಲ್ಲಲ್ಲಿ ಒಂದೋ ಎರಡೊ ಸ್ಟ್ರೀಟ್ ಲೈಟ್ ಕಾಣಿಸುತ್ತವೆ. ಪೌರಾಡಳಿತ ಸಚಿವ ರಹೀಂ ಖಾನ್ (Municipal Administration Minister Rahim Khan)ತವರು ಕ್ಷೇತ್ರದಲ್ಲೇ ಜನರಿಗೆ ಸಿಗಬೇಕಾದ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳು, ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಕ್ಯಾರೆ ಎನ್ನುತ್ತಿಲ್ಲ ಅಂತಾರೆ ನಿವಾಸಿಗಳು. ಚರಂಡಿ ನೀರು ಅಲ್ಲಲ್ಲಿ ನಿಲ್ಲುವುದರಿಂದ ಸಾಂಕ್ರಮಿಕ ರೋಗದ ಭೀತಿ ಕಾಡುತ್ತಿದೆ. ಕರೆಂಟ್ ಇಲ್ಲದಿರೋದ್ರಿಂದ ರಾತ್ರಿ ಹೊತ್ತಲ್ಲಿ ಕಳ್ಳರ ಕಾಟ ಕೂಡ ಹೆಚ್ಚಿದೆ‌. ಈ ಬಾರಿ ಕ್ಷೇತ್ರದ ಶಾಸಕರೇ ಸಚಿವರಾಗಿದ್ದಾರೆ. ಈಗಲಾದ್ರೂ ಸಚಿವರು ಈ ಜನರ ಸಮಸ್ಯೆಗೆ ಮುಕ್ತಿ ಹಾಡಬೇಕಿದೆ.

ಇದನ್ನೂ ವೀಕ್ಷಿಸಿ:  ಕೋಲಾರದಲ್ಲಿ ಬತ್ತುತ್ತಿವೆ ಕೆರೆ, ಬಾವಿಗಳು: ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರ ಆಗ್ರಹ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more