ಸರ್ಕಾರದ ಭಯವಿಲ್ಲ, ಪೊಲೀಸರ ಕ್ಯಾರೇ ಇಲ್ಲ; ರಾಜಾರೋಷವಾಗಿ ಕೊಲೆ ಮಾಡಿ 93 ಲಕ್ಷ ATM ಹಣ ಹೊತ್ತೊಯ್ದ ಖದೀಮರು!

ಸರ್ಕಾರದ ಭಯವಿಲ್ಲ, ಪೊಲೀಸರ ಕ್ಯಾರೇ ಇಲ್ಲ; ರಾಜಾರೋಷವಾಗಿ ಕೊಲೆ ಮಾಡಿ 93 ಲಕ್ಷ ATM ಹಣ ಹೊತ್ತೊಯ್ದ ಖದೀಮರು!

Published : Jan 16, 2025, 12:39 PM IST

ಬೀದರ್‌ನಲ್ಲಿ ಹಗಲು ಹೊತ್ತಿನಲ್ಲಿ ಎಟಿಎಂ ದರೋಡೆ ನಡೆದಿದ್ದು, ದುಷ್ಕರ್ಮಿಗಳು ಸಿಬ್ಬಂದಿಯನ್ನು ಕೊಂದು ಹಣದ ಬಾಕ್ಸ್‌ ಎತ್ತಿಕೊಂಡು ಹೋಗಿರುವ ವಿಡಿಯೋ ವೈರಲ್‌ ಆಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

ಬೀದರ್‌ (ಜ.16): ಸರ್ಕಾರ, ಪೊಲೀಸರ ಬಗ್ಗೆ ಯಾವುದೇ ಭಯವಿಲ್ಲದೆ ಹೋದರೆ, ಇಂಥ ಘಟನೆಗಳು ರಾಜಾರೋಷವಾಗಿ ನಡೆಯುತ್ತದೆ.  ಮೊದಲೆಲ್ಲಾ ರಾತ್ರಿಹೊತ್ತಲ್ಲಿ ನಡೆಯುತ್ತಿದ್ದ ಎಟಿಎಂ ದರೋಡೆಗಳು ಬೀದರ್‌ನಲ್ಲಿ ಹಗಲು ಹೊತ್ತಿನಲ್ಲಿಯೇ ರಾಜಾರೋಷವಾಗಿ ನಡೆದಿದೆ.

ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಎಟಿಎಂ ಸಿಬ್ಬಂದಿಯನ್ನು ಕೊಂದು ವಾಹನದಲ್ಲಿದ್ದ ಹಣದ ಬಾಕ್ಸ್‌ಅನ್ನು ರಾಜಾರೋಷವಾಗಿ ಎತ್ತಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್‌ ಆಗಿದೆ. ವ್ಯಕ್ತಿಯೊಬ್ಬ ಇದನ್ನು ತನ್ನ ಮೊಬೈಲ್‌ನಲ್ಲಿ ಶೂಟ್‌ ಮಾಡಿದ್ದಾನೆ.

Bidar: ಎಟಿಎಂಗೆ ಹಣ ಹಾಕಲು ಬಂದಾಗ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ವ್ಯಕ್ತಿ ಸಾವು!

ಕಪ್ಪು ಬಣ್ಣದ ಜಾಕೆಟ್‌ ಧರಿಸಿರುವ ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದಿದ್ದಾರೆ. ಕೈಯಲ್ಲಿ ಪಿಸ್ತೂಲ್‌ ಹಿಡಿದಿದ್ದು ಕೂಡ ಕಂಡಿದೆ. ಹಾಡಹಗಲಲ್ಲೇ ಸಿಬ್ಬಂದಿಯನ್ನು ಕೊಲೆ ಮಾಡಿ, ಹಣದ ಬಾಕ್ಸ್‌ಅನ್ನು ಬೈಕ್‌ನ ಮುಂದುಗಡೆ ಇರಿಸಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್‌ ಆಗಿದೆ.


 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more