ಸರ್ಕಾರದ ಭಯವಿಲ್ಲ, ಪೊಲೀಸರ ಕ್ಯಾರೇ ಇಲ್ಲ; ರಾಜಾರೋಷವಾಗಿ ಕೊಲೆ ಮಾಡಿ 93 ಲಕ್ಷ ATM ಹಣ ಹೊತ್ತೊಯ್ದ ಖದೀಮರು!

ಸರ್ಕಾರದ ಭಯವಿಲ್ಲ, ಪೊಲೀಸರ ಕ್ಯಾರೇ ಇಲ್ಲ; ರಾಜಾರೋಷವಾಗಿ ಕೊಲೆ ಮಾಡಿ 93 ಲಕ್ಷ ATM ಹಣ ಹೊತ್ತೊಯ್ದ ಖದೀಮರು!

Published : Jan 16, 2025, 12:39 PM IST

ಬೀದರ್‌ನಲ್ಲಿ ಹಗಲು ಹೊತ್ತಿನಲ್ಲಿ ಎಟಿಎಂ ದರೋಡೆ ನಡೆದಿದ್ದು, ದುಷ್ಕರ್ಮಿಗಳು ಸಿಬ್ಬಂದಿಯನ್ನು ಕೊಂದು ಹಣದ ಬಾಕ್ಸ್‌ ಎತ್ತಿಕೊಂಡು ಹೋಗಿರುವ ವಿಡಿಯೋ ವೈರಲ್‌ ಆಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

ಬೀದರ್‌ (ಜ.16): ಸರ್ಕಾರ, ಪೊಲೀಸರ ಬಗ್ಗೆ ಯಾವುದೇ ಭಯವಿಲ್ಲದೆ ಹೋದರೆ, ಇಂಥ ಘಟನೆಗಳು ರಾಜಾರೋಷವಾಗಿ ನಡೆಯುತ್ತದೆ.  ಮೊದಲೆಲ್ಲಾ ರಾತ್ರಿಹೊತ್ತಲ್ಲಿ ನಡೆಯುತ್ತಿದ್ದ ಎಟಿಎಂ ದರೋಡೆಗಳು ಬೀದರ್‌ನಲ್ಲಿ ಹಗಲು ಹೊತ್ತಿನಲ್ಲಿಯೇ ರಾಜಾರೋಷವಾಗಿ ನಡೆದಿದೆ.

ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಎಟಿಎಂ ಸಿಬ್ಬಂದಿಯನ್ನು ಕೊಂದು ವಾಹನದಲ್ಲಿದ್ದ ಹಣದ ಬಾಕ್ಸ್‌ಅನ್ನು ರಾಜಾರೋಷವಾಗಿ ಎತ್ತಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್‌ ಆಗಿದೆ. ವ್ಯಕ್ತಿಯೊಬ್ಬ ಇದನ್ನು ತನ್ನ ಮೊಬೈಲ್‌ನಲ್ಲಿ ಶೂಟ್‌ ಮಾಡಿದ್ದಾನೆ.

Bidar: ಎಟಿಎಂಗೆ ಹಣ ಹಾಕಲು ಬಂದಾಗ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ವ್ಯಕ್ತಿ ಸಾವು!

ಕಪ್ಪು ಬಣ್ಣದ ಜಾಕೆಟ್‌ ಧರಿಸಿರುವ ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದಿದ್ದಾರೆ. ಕೈಯಲ್ಲಿ ಪಿಸ್ತೂಲ್‌ ಹಿಡಿದಿದ್ದು ಕೂಡ ಕಂಡಿದೆ. ಹಾಡಹಗಲಲ್ಲೇ ಸಿಬ್ಬಂದಿಯನ್ನು ಕೊಲೆ ಮಾಡಿ, ಹಣದ ಬಾಕ್ಸ್‌ಅನ್ನು ಬೈಕ್‌ನ ಮುಂದುಗಡೆ ಇರಿಸಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್‌ ಆಗಿದೆ.


 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more