ಸರ್ಕಾರದ ಭಯವಿಲ್ಲ, ಪೊಲೀಸರ ಕ್ಯಾರೇ ಇಲ್ಲ; ರಾಜಾರೋಷವಾಗಿ ಕೊಲೆ ಮಾಡಿ 93 ಲಕ್ಷ ATM ಹಣ ಹೊತ್ತೊಯ್ದ ಖದೀಮರು!

ಸರ್ಕಾರದ ಭಯವಿಲ್ಲ, ಪೊಲೀಸರ ಕ್ಯಾರೇ ಇಲ್ಲ; ರಾಜಾರೋಷವಾಗಿ ಕೊಲೆ ಮಾಡಿ 93 ಲಕ್ಷ ATM ಹಣ ಹೊತ್ತೊಯ್ದ ಖದೀಮರು!

Published : Jan 16, 2025, 12:39 PM IST

ಬೀದರ್‌ನಲ್ಲಿ ಹಗಲು ಹೊತ್ತಿನಲ್ಲಿ ಎಟಿಎಂ ದರೋಡೆ ನಡೆದಿದ್ದು, ದುಷ್ಕರ್ಮಿಗಳು ಸಿಬ್ಬಂದಿಯನ್ನು ಕೊಂದು ಹಣದ ಬಾಕ್ಸ್‌ ಎತ್ತಿಕೊಂಡು ಹೋಗಿರುವ ವಿಡಿಯೋ ವೈರಲ್‌ ಆಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

ಬೀದರ್‌ (ಜ.16): ಸರ್ಕಾರ, ಪೊಲೀಸರ ಬಗ್ಗೆ ಯಾವುದೇ ಭಯವಿಲ್ಲದೆ ಹೋದರೆ, ಇಂಥ ಘಟನೆಗಳು ರಾಜಾರೋಷವಾಗಿ ನಡೆಯುತ್ತದೆ.  ಮೊದಲೆಲ್ಲಾ ರಾತ್ರಿಹೊತ್ತಲ್ಲಿ ನಡೆಯುತ್ತಿದ್ದ ಎಟಿಎಂ ದರೋಡೆಗಳು ಬೀದರ್‌ನಲ್ಲಿ ಹಗಲು ಹೊತ್ತಿನಲ್ಲಿಯೇ ರಾಜಾರೋಷವಾಗಿ ನಡೆದಿದೆ.

ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಎಟಿಎಂ ಸಿಬ್ಬಂದಿಯನ್ನು ಕೊಂದು ವಾಹನದಲ್ಲಿದ್ದ ಹಣದ ಬಾಕ್ಸ್‌ಅನ್ನು ರಾಜಾರೋಷವಾಗಿ ಎತ್ತಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್‌ ಆಗಿದೆ. ವ್ಯಕ್ತಿಯೊಬ್ಬ ಇದನ್ನು ತನ್ನ ಮೊಬೈಲ್‌ನಲ್ಲಿ ಶೂಟ್‌ ಮಾಡಿದ್ದಾನೆ.

Bidar: ಎಟಿಎಂಗೆ ಹಣ ಹಾಕಲು ಬಂದಾಗ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ವ್ಯಕ್ತಿ ಸಾವು!

ಕಪ್ಪು ಬಣ್ಣದ ಜಾಕೆಟ್‌ ಧರಿಸಿರುವ ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದಿದ್ದಾರೆ. ಕೈಯಲ್ಲಿ ಪಿಸ್ತೂಲ್‌ ಹಿಡಿದಿದ್ದು ಕೂಡ ಕಂಡಿದೆ. ಹಾಡಹಗಲಲ್ಲೇ ಸಿಬ್ಬಂದಿಯನ್ನು ಕೊಲೆ ಮಾಡಿ, ಹಣದ ಬಾಕ್ಸ್‌ಅನ್ನು ಬೈಕ್‌ನ ಮುಂದುಗಡೆ ಇರಿಸಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್‌ ಆಗಿದೆ.


 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more