ಸರ್ಕಾರದ ಭಯವಿಲ್ಲ, ಪೊಲೀಸರ ಕ್ಯಾರೇ ಇಲ್ಲ; ರಾಜಾರೋಷವಾಗಿ ಕೊಲೆ ಮಾಡಿ 93 ಲಕ್ಷ ATM ಹಣ ಹೊತ್ತೊಯ್ದ ಖದೀಮರು!

ಸರ್ಕಾರದ ಭಯವಿಲ್ಲ, ಪೊಲೀಸರ ಕ್ಯಾರೇ ಇಲ್ಲ; ರಾಜಾರೋಷವಾಗಿ ಕೊಲೆ ಮಾಡಿ 93 ಲಕ್ಷ ATM ಹಣ ಹೊತ್ತೊಯ್ದ ಖದೀಮರು!

Published : Jan 16, 2025, 12:39 PM IST

ಬೀದರ್‌ನಲ್ಲಿ ಹಗಲು ಹೊತ್ತಿನಲ್ಲಿ ಎಟಿಎಂ ದರೋಡೆ ನಡೆದಿದ್ದು, ದುಷ್ಕರ್ಮಿಗಳು ಸಿಬ್ಬಂದಿಯನ್ನು ಕೊಂದು ಹಣದ ಬಾಕ್ಸ್‌ ಎತ್ತಿಕೊಂಡು ಹೋಗಿರುವ ವಿಡಿಯೋ ವೈರಲ್‌ ಆಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

ಬೀದರ್‌ (ಜ.16): ಸರ್ಕಾರ, ಪೊಲೀಸರ ಬಗ್ಗೆ ಯಾವುದೇ ಭಯವಿಲ್ಲದೆ ಹೋದರೆ, ಇಂಥ ಘಟನೆಗಳು ರಾಜಾರೋಷವಾಗಿ ನಡೆಯುತ್ತದೆ.  ಮೊದಲೆಲ್ಲಾ ರಾತ್ರಿಹೊತ್ತಲ್ಲಿ ನಡೆಯುತ್ತಿದ್ದ ಎಟಿಎಂ ದರೋಡೆಗಳು ಬೀದರ್‌ನಲ್ಲಿ ಹಗಲು ಹೊತ್ತಿನಲ್ಲಿಯೇ ರಾಜಾರೋಷವಾಗಿ ನಡೆದಿದೆ.

ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಎಟಿಎಂ ಸಿಬ್ಬಂದಿಯನ್ನು ಕೊಂದು ವಾಹನದಲ್ಲಿದ್ದ ಹಣದ ಬಾಕ್ಸ್‌ಅನ್ನು ರಾಜಾರೋಷವಾಗಿ ಎತ್ತಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್‌ ಆಗಿದೆ. ವ್ಯಕ್ತಿಯೊಬ್ಬ ಇದನ್ನು ತನ್ನ ಮೊಬೈಲ್‌ನಲ್ಲಿ ಶೂಟ್‌ ಮಾಡಿದ್ದಾನೆ.

Bidar: ಎಟಿಎಂಗೆ ಹಣ ಹಾಕಲು ಬಂದಾಗ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ವ್ಯಕ್ತಿ ಸಾವು!

ಕಪ್ಪು ಬಣ್ಣದ ಜಾಕೆಟ್‌ ಧರಿಸಿರುವ ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದಿದ್ದಾರೆ. ಕೈಯಲ್ಲಿ ಪಿಸ್ತೂಲ್‌ ಹಿಡಿದಿದ್ದು ಕೂಡ ಕಂಡಿದೆ. ಹಾಡಹಗಲಲ್ಲೇ ಸಿಬ್ಬಂದಿಯನ್ನು ಕೊಲೆ ಮಾಡಿ, ಹಣದ ಬಾಕ್ಸ್‌ಅನ್ನು ಬೈಕ್‌ನ ಮುಂದುಗಡೆ ಇರಿಸಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್‌ ಆಗಿದೆ.


 

 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more