ಸರ್ಕಾರದ ಭಯವಿಲ್ಲ, ಪೊಲೀಸರ ಕ್ಯಾರೇ ಇಲ್ಲ; ರಾಜಾರೋಷವಾಗಿ ಕೊಲೆ ಮಾಡಿ 93 ಲಕ್ಷ ATM ಹಣ ಹೊತ್ತೊಯ್ದ ಖದೀಮರು!

ಸರ್ಕಾರದ ಭಯವಿಲ್ಲ, ಪೊಲೀಸರ ಕ್ಯಾರೇ ಇಲ್ಲ; ರಾಜಾರೋಷವಾಗಿ ಕೊಲೆ ಮಾಡಿ 93 ಲಕ್ಷ ATM ಹಣ ಹೊತ್ತೊಯ್ದ ಖದೀಮರು!

Published : Jan 16, 2025, 12:39 PM IST

ಬೀದರ್‌ನಲ್ಲಿ ಹಗಲು ಹೊತ್ತಿನಲ್ಲಿ ಎಟಿಎಂ ದರೋಡೆ ನಡೆದಿದ್ದು, ದುಷ್ಕರ್ಮಿಗಳು ಸಿಬ್ಬಂದಿಯನ್ನು ಕೊಂದು ಹಣದ ಬಾಕ್ಸ್‌ ಎತ್ತಿಕೊಂಡು ಹೋಗಿರುವ ವಿಡಿಯೋ ವೈರಲ್‌ ಆಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

ಬೀದರ್‌ (ಜ.16): ಸರ್ಕಾರ, ಪೊಲೀಸರ ಬಗ್ಗೆ ಯಾವುದೇ ಭಯವಿಲ್ಲದೆ ಹೋದರೆ, ಇಂಥ ಘಟನೆಗಳು ರಾಜಾರೋಷವಾಗಿ ನಡೆಯುತ್ತದೆ.  ಮೊದಲೆಲ್ಲಾ ರಾತ್ರಿಹೊತ್ತಲ್ಲಿ ನಡೆಯುತ್ತಿದ್ದ ಎಟಿಎಂ ದರೋಡೆಗಳು ಬೀದರ್‌ನಲ್ಲಿ ಹಗಲು ಹೊತ್ತಿನಲ್ಲಿಯೇ ರಾಜಾರೋಷವಾಗಿ ನಡೆದಿದೆ.

ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಎಟಿಎಂ ಸಿಬ್ಬಂದಿಯನ್ನು ಕೊಂದು ವಾಹನದಲ್ಲಿದ್ದ ಹಣದ ಬಾಕ್ಸ್‌ಅನ್ನು ರಾಜಾರೋಷವಾಗಿ ಎತ್ತಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್‌ ಆಗಿದೆ. ವ್ಯಕ್ತಿಯೊಬ್ಬ ಇದನ್ನು ತನ್ನ ಮೊಬೈಲ್‌ನಲ್ಲಿ ಶೂಟ್‌ ಮಾಡಿದ್ದಾನೆ.

Bidar: ಎಟಿಎಂಗೆ ಹಣ ಹಾಕಲು ಬಂದಾಗ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ವ್ಯಕ್ತಿ ಸಾವು!

ಕಪ್ಪು ಬಣ್ಣದ ಜಾಕೆಟ್‌ ಧರಿಸಿರುವ ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದಿದ್ದಾರೆ. ಕೈಯಲ್ಲಿ ಪಿಸ್ತೂಲ್‌ ಹಿಡಿದಿದ್ದು ಕೂಡ ಕಂಡಿದೆ. ಹಾಡಹಗಲಲ್ಲೇ ಸಿಬ್ಬಂದಿಯನ್ನು ಕೊಲೆ ಮಾಡಿ, ಹಣದ ಬಾಕ್ಸ್‌ಅನ್ನು ಬೈಕ್‌ನ ಮುಂದುಗಡೆ ಇರಿಸಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್‌ ಆಗಿದೆ.


 

 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more