ಬೀದರ್‌: ಡಿಸಿ ಕಚೇರಿ ಮುಂದೆ ಸತ್ತ ಹಾವು ಇಟ್ಟು ಪ್ರತಿಭಟನೆ

ಬೀದರ್‌: ಡಿಸಿ ಕಚೇರಿ ಮುಂದೆ ಸತ್ತ ಹಾವು ಇಟ್ಟು ಪ್ರತಿಭಟನೆ

Suvarna News   | Asianet News
Published : Aug 27, 2020, 08:47 AM IST

ಜಿಲ್ಲಾಧಿಕಾರಿ ಕಚೇರಿ ಎದುರು ಸತ್ತ ಹಾವು ಇಟ್ಟು ಪ್ರತಿಭಟನೆ| ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಧಾರಜವಾಡಿ ಗ್ರಾಮದ ರೈತ ಮಹಿಳೆಯರ ಆಕ್ರೋಶ| ಹೊಲದಲ್ಲಿ ಕೆಲಸ ಮಾಡುವ ವೇಲೆ ಮಹಿಳೆಗೆ ಕಚ್ಚಿದ್ದ ಹಾವು| ತಕ್ಷಣ ಮಹಿಳೆಯನ್ನ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರೂ ಕೂಡ ವೈದ್ಯರು ಚಿಕಿತ್ಸೆ ನೀಡಿರಲಿಲ್ಲ| 

ಬೀದರ್‌(ಆ.27): ಜಿಲ್ಲಾಧಿಕಾರಿ ಕಚೇರಿ ಎದುರು ಸತ್ತ ಹಾವು ಇಟ್ಟು ಪ್ರತಿಭಟನೆ ನಡೆಸಿದ ಘಟನೆ ನಗರದಲ್ಲಿ ನಡೆದಿದೆ. ಹಾವು ಕಡಿದ ಮಹಿಳೆಗೆ ಜಿಲ್ಲೆ ಭಾಲ್ಕಿ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡದ ಹಿನ್ನೆಲೆಯಲ್ಲಿ ರೈತ ಮಹಿಳೆಯರು ಸತ್ತ ಹಾವನ್ನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. 

ಹೋಟೆಲ್‌ನಲ್ಲಿ ರೂಂ  ಮಾಡಿ ಪರಾರಿಯಾಗ್ತಿದ್ದ ಅಜ್ಜ ಧಾರವಾಡದಲ್ಲಿ ಸಿಕ್ಕಿಬಿದ್ದ!

ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಧಾರಜವಾಡಿ ಗ್ರಾಮದ ರೈತ ಮಹಿಳೆಯರು ನ್ಯಾಯಕ್ಕಾಗಿ ಆಗ್ರಹಿಸಿ ಧರಣಿ ನಡೆಸಿದ್ದಾರೆ. ಹೊಲದಲ್ಲಿ ಕೆಲಸ ಮಾಡುವ ವೇಲೆ ಮಹಿಳೆಗೆ ಹಾವು ಕಚ್ಚಿತ್ತು, ತಕ್ಷಣ ಮಹಿಳೆಯನ್ನ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರೂ ಕೂಡ ವೈದ್ಯರು ಚಿಕಿತ್ಸೆ ನೀಡಿರಲಿಲ್ಲ.
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!